Facebook Twitter Instagram
    Tuesday, June 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಮಂಗಳೂರು: ಐ ಫೋನ್ ಗೆದ್ದಿರುವುದಾಗಿ ಹೇಳಿ ವೈದ್ಯಕೀಯ ವಿದ್ಯಾರ್ಥಿನಿಗೆ ವಂಚನೆ
    ಕ್ರೈಂ ಸ್ಟೋರಿ

    ಮಂಗಳೂರು: ಐ ಫೋನ್ ಗೆದ್ದಿರುವುದಾಗಿ ಹೇಳಿ ವೈದ್ಯಕೀಯ ವಿದ್ಯಾರ್ಥಿನಿಗೆ ವಂಚನೆ

    June 6, 2023
    Share

    ಮಂಗಳೂರು: ಬಹುಮಾನ ಗೆದ್ದಿರುವುದಾಗಿ ಕರೆ ಮಾಡಿದ್ದ ವ್ಯಕ್ತಿ, ವೈದ್ಯಕೀಯ ವಿದ್ಯಾರ್ಥಿನಿಗೆ ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜೂ.3ರಂದು ಅಪರಿಚಿತನೊಬ್ಬ ಕರೆ ಮಾಡಿ ‘ನೀವು ಐ ಫೋನ್ ಪ್ರೊ-12 ಗೆದ್ದಿದ್ದೀರಿ. ಅದನ್ನು ಕಳುಹಿಸಿಕೊಡಲು ಜಿಎಸ್‌ಟಿ ಪಾವತಿಸಬೇಕು’ ಎಂದು ಹೇಳಿದ. ಅದನ್ನು ನಂಬಿದ ತಾನು ಗೂಗಲ್‌ಪೇ ಮೂಲಕ ಹಂತ ಹಂತವಾಗಿ 98,972 ರೂ. ಕಳುಹಿಸಿದ್ದೆ. ಬಳಿಕ ಅಪರಿಚಿತ ವ್ಯಕ್ತಿ ಮತ್ತಷ್ಟು ಹಣವನ್ನು ಕಳುಹಿಸುವಂತೆ ಸೂಚಿಸಿದ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ.

    Post Views: 139

    Related Posts

    ಸುಹಾಸ್ ಶೆಟ್ಟಿ ಪ್ರಕರಣ: ಎನ್‌ಐಎ ತನಿಖೆಗೆ ಆಗ್ರಹಿಸಿ ದ.ಕ. ಉಡುಪಿ ಶಾಸಕರಿಂದ ರಾಜ್ಯಪಾಲರ ಭೇಟಿ

    May 8, 2025

    ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

    May 8, 2025

    ದೂರು ನೀಡಿದ ದ್ವೇಷದಿಂದ ಬೆಂಕಿ ಹಚ್ಚಿದ ದುಷ್ಕರ್ಮಿ; ಯುವತಿ ಸಾವು

    April 15, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.