Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಬೈಕ್ – ಲಾರಿ ನಡುವೆ ಅಪಘಾತ – ಇಬ್ಬರು ಮೃತ್ಯು
    ಇತ್ತೀಚಿನ ಸುದ್ದಿ

    ಕಾಸರಗೋಡು: ಬೈಕ್ – ಲಾರಿ ನಡುವೆ ಅಪಘಾತ – ಇಬ್ಬರು ಮೃತ್ಯು

    March 31, 2023
    Share

    ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಚೆರ್ವತ್ತೂರು ಕೊವ್ವಲ್‌‌ನಲ್ಲಿ ನಡೆದಿದೆ.

    ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಮೃತ ಪಟ್ಟವರು.

    ದೀಪಕ್ ಖಾಸಗಿ ಬಸ್ಸಿನ ಚಾಲಕರಾಗಿದ್ದರು. ಶೋಭಿತ್ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಸ್ನೇಹಿತರಾಗಿದ್ದ ಇವರು ರಾತ್ರಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ.

    ಇನ್ನು ಮೃತ ದೇಹಗಳನ್ನು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟುಕೊಡಲಿದೆ.

    Post Views: 243

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.