Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹೋಳಿ ಡಿಜೆ ಪಾರ್ಟಿಯಲ್ಲಿ ಮೋಜುಮಸ್ತಿ- ಭಜರಂಗದಳ ಕಾರ್ಯಕರ್ತರಿಂದ ದಾಳಿ
    ಇತ್ತೀಚಿನ ಸುದ್ದಿ

    ಮಂಗಳೂರು: ಹೋಳಿ ಡಿಜೆ ಪಾರ್ಟಿಯಲ್ಲಿ ಮೋಜುಮಸ್ತಿ- ಭಜರಂಗದಳ ಕಾರ್ಯಕರ್ತರಿಂದ ದಾಳಿ

    March 26, 2023
    Share

    ಮಂಗಳೂರು: ನಗರದ ಮರೋಳಿಯಲ್ಲಿ ಹೋಳಿ ಸಂಭ್ರಮದ ಡಿಜೆ ಪಾರ್ಟಿ ನಡೆಯುತ್ತಿದ್ದ ಸ್ಥಳದಲ್ಲಿ ಬಜರಂಗದಳ ಕಾರ್ಯಕರ್ತರು ದಾಂಧಲೆ ನಡೆಸಿದ ಘಟನೆ ನಡೆದಿದೆ. ‘ರಂಗ್ ದೇ ಬರ್ಸಾ’ ಎಂಬ ಹೆಸರಿನಲ್ಲಿ ಹೋಳಿ ಆಚರಣೆ ನಡೆಯುತ್ತಿತ್ತು. ಈ ವೇಳೆ ಡಿಜೆ ಪಾರ್ಟಿಯೊಂದಿಗೆ ಯುವಕ-ಯುವತಿಯರು ಬಣ್ಣ ಎರಚಿ ಸಂಭ್ರಮಿಸುತ್ತಿದ್ದರು.

    ಆದ್ದರಿಂದ ಅಶ್ಲೀಲ ವರ್ತನೆ ಎಂದು ಆರೋಪಿಸಿ ಹೋಳಿ ಸಂಭ್ರಮ ನಡೆಯುತ್ತಿದ್ದ ಸ್ಥಳಕ್ಕೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಅಲ್ಲದೆ ಅನ್ಯಕೋಮಿನ ಯುವಕರೊಂದಿಗೆ ಹೋಳಿ ಆಚರಣೆ ಎಂದು ಆರೋಪಿಸಲಾಗಿದೆ. ಹೋಳಿ ಸಂಭ್ರಮದ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದು ದಾಂಧಲೆ ನಡೆಸಲಾಗಿದೆ‌. ಈ ವೇಳೆ ಬಜರಂಗದಳ ಕಾರ್ಯಕರ್ತರು ಹಾಗೂ ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಆಯೋಜಕರು ಹಾಗೂ ಹಲವರ ಮೇಲೆ ಹಲ್ಲೆಗೂ ಯತ್ನಿಸಿದ ಘಟನೆ ನಡೆದಿದೆ. ತಕ್ಷಣ ಪೊಲೀಸರು ಮಧ್ಯ ಪ್ರವೇಶಿಸಿ ಆರು ಮಂದಿ ಬಜರಂಗದಳ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

    Post Views: 297

    Related Posts

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.