Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಮನೆಗೆ ನುಗ್ಗಿ ಚಿನ್ನ ಕಳ್ಳತನ ಪ್ರಕರಣ : ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮನೆಗೆ ನುಗ್ಗಿ ಚಿನ್ನ ಕಳ್ಳತನ ಪ್ರಕರಣ : ಆರೋಪಿ ಅರೆಸ್ಟ್

    October 30, 2022
    Share

    ಬಂಟ್ವಾಳ: ಮನೆಯೊಂದರಲ್ಲಿ ಚಿನ್ನ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಕೇರಳ ರಾಜ್ಯದ ತಳಿಪರಂಬದ 42 ವರ್ಷದ ಮಹಮ್ಮದ್‌ ಕೆ.ಯು. ಎಂದು ಗುರುತಿಸಲಾಗಿದೆ.  ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿರುವ  ಹಂಝ ಮುರ ಉಮ್ಮರ್‌ ಎಂಬುವವರ ಮನೆಯಲ್ಲಿ ಸಂಬಂಧಿಕರು ಹಾಗೂ ಮನೆಯವರು ಮನೆಯಲ್ಲಿ ಇರುವಾಗಲೇ ಮಾರ್ಚ್ 9 ರ ರಾತ್ರಿ ಸಮಯ 11 ಗಂಟೆಯಿಂದ ದಿನಾಂಕ 10-03-2022 ರಂದು ಬೆಳಗ್ಗಿನ ಜಾವ 4 ಗಂಟೆಯ ಸಮಯ ಮನೆಯ ಹಿಂಬಾಗಿಲು ಮುರಿದು ಮನೆಯ ಕಪಾಟಿನಲ್ಲಿದ್ದ ಒಟ್ಟು 107 ಗ್ರಾಂ ನಷ್ಟು ಚಿನ್ನವನ್ನು ಕಳ್ಳತನ ಮಾಡಲಾಗಿತ್ತು.

    ಕಳವಾಗಿದ್ದ ಇದರ ಅಂದಾಜು ಮೌಲ್ಯ 4,28,000 ರೂಪಾಯಿ ಆಗಿತ್ತು. ಈ ಕುರಿತು  ನೀಡಿದ ದೂರಿನ ಆಧಾರದಲ್ಲಿ ವಿಟ್ಲ ಪೊಲೀಸ್‌  ಠಾಣಾ ಅಕ್ರ 38/2022 ಕಲಂ 457 380  ಐಪಿಸಿಯಂತೆ  ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ಆರೋಪಿಯನ್ನು ವಶಕ್ಕೆ ಪಡೆದು ಅದರಂತೆ ಈ ಮೇಲಿನ ಪ್ರಕರಣದ ಬಗ್ಗೆ ವಿಚಾರಿಸಿದಾಗ ಕಳ್ಳತನವಾದ ಸ್ವತ್ತುಗಳನ್ನು ಕಾಸರಗೂಡಿನಲ್ಲಿ ಮಾರಾಟ ಮಾಡಿದ ಬಗ್ಗೆ ತನಿಖೆಯಿಂದ ತಿಳಿದು ಬಂದಿದ್ದು ಅದರಂತೆ ಕಳವು ಮಾಲನ್ನು ಕಾಸರಗೂಡಿನ ಜುವ್ಯೆಲರಿ ಅಂಗಡಿಯಿಂದ ಸುಮಾರು 80.10 ಗ್ರಾಂ ನಷ್ಟು ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.

    ಇದರ ಅಂದಾಜು ಮೌಲ್ಯ 3,71,600/-ರೂಪಾಯಿ ಆಗಬಹುದು. ಆರೋಪಿಯನ್ನು  ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 198

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.