Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪತಿಯಿಂದ ದೂರವಾಗಿರುವ ಪತ್ನಿಗೆ ವಸತಿ ಸೌಲಭ್ಯ ನೀಡಬೇಕು : ಕರ್ನಾಟಕ ಹೈಕೋರ್ಟ್
    ಇತ್ತೀಚಿನ ಸುದ್ದಿ

    ಪತಿಯಿಂದ ದೂರವಾಗಿರುವ ಪತ್ನಿಗೆ ವಸತಿ ಸೌಲಭ್ಯ ನೀಡಬೇಕು : ಕರ್ನಾಟಕ ಹೈಕೋರ್ಟ್

    March 9, 2023
    Share

    ಬೆಂಗಳೂರು : ಪತಿಯಿಂದ ದೂರವಾಗುವ ಪತ್ನಿಗೆ ಜೀವನಾಂಶದ ಜೊತೆಗೆ ವಸತಿ ವ್ಯವಸ್ಥೆ ಮಾಡಿಕೊಳ್ಳಲು 5 ಸಾವಿರ ರೂ. ಪಾವತಿಸುವಂತೆ ಪತಿಗೆ ಹೈಕೋರ್ಟ್ ಆದೇಶಿಸಿದೆ.

    ಬೀದರ್ ಜಿಲ್ಲೆಯ ಸುನಿಲ್ ಕುಮಾರ್,ಮೊದಲನೇ ಪತ್ನಿ ಹಾಗೂ ಕುಟುಂಬದವರು ಸಲ್ಲಿಸಿದ್ದ ಕ್ರಿಮಿನಲ್ ಮರುಉ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.

    ಪ್ರಕರಣದಲ್ಲಿ ಅರ್ಜಿದಾರ ತನ್ನ ಮೊದಲನೇ ಪತ್ನಿ ಹಾಗೂ ಕುಟುಂಬ ಸದಸ್ಯರೊಂದಿಗೆ ಎಲಿಜಬತ್ ಎಂಬಾಕೆಯನ್ನು ಮದುವೆಯಾಗಿದ್ದು, ಸದ್ಯ ಆಕೆಯಿಂದ ದೂರವಾಗಿದ್ದಾರೆ. ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯ್ದೆಯಡಿ ಎಲಿಜಿಬತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ವಿಚಾರಣಾ ನ್ಯಾಯಾಲಯ, 6 ಸಾವಿರ ರೂ. ಜೀವನಾಂಶ ಪಾವತಿಸಲು ಪತ್ನಿಗೆ ಆದೇಶಿಸಿದೆ. ಜೊತೆಗೆ ಪತ್ನಿಯು ಪ್ರತ್ಯೇಕ ಸ್ಥಳದಲ್ಲಿ ವಾಸಿಸಲು ಆಕೆಗೆ ಮಾಸಿಕ 5 ಸಾವಿರ ರೂ. ಪಾವತಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

    Post Views: 289

    Related Posts

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.