Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ನಾಟಕದ ಜನತೆಯ ತೀರ್ಪನ್ನು ಗೌರವಿಸಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ – ಬೊಮ್ಮಾಯಿ
    ಇತ್ತೀಚಿನ ಸುದ್ದಿ

    ಕರ್ನಾಟಕದ ಜನತೆಯ ತೀರ್ಪನ್ನು ಗೌರವಿಸಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ – ಬೊಮ್ಮಾಯಿ

    May 14, 2023
    Share

    ಬೆಂಗಳೂರು: ಕಾಂಗ್ರಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

    ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ನೀಡಿರುವಂತ ಬಸವರಾಜ ಬೊಮ್ಮಾಯಿ ಅವರು, ಕರ್ನಾಟಕದ ಜನತೆಯ ತೀರ್ಪನ್ನು ಗೌರವಿಸಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದೆನು. ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

    ಬಸವರಾಜ ಬೊಮ್ಮಾಯಿಯವರು ಇಂದು ರಾಜ್ಯಪಾಲ ಥಾವರಚಂದ ಗೆಲ್ಹೋತ್ ಅವರನ್ನು ಭೇಟಿ ಮಾಡಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಬೈರತಿ ಬಸವರಾಜ್, ಸುರೇಶ್ ಕುಮಾರ್ , ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹಾಜರಿದ್ದರು.

    ಅಂದಹಾಗೇ, ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ನಡೆದಂತ ಮತದಾನ ಮತಎಣಿಕೆ ಕಾರ್ಯ ಇಂದು ನಡೆಯಿತು. ಕಾಂಗ್ರೆಸ್ ಸ್ಪಷ್ಟ ಬಹುಮತದ ಮೂಲಕ ಸರ್ಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. 224 ಕ್ಷೇತ್ರಗಳಲ್ಲಿ ಮ್ಯಾಜಿಕ್ ನಂಬರ್ 113ರ ಗಡಿದಾಟಿ 136 ಸೀಟುಗಳನ್ನು ಗೆದ್ದಿದೆ.

    ಚುನಾವಣಾ ಆಯೋಗದ ಮಾಹಿತಿಯಂತೆ ಬಿಜೆಪಿ 65 ಕ್ಷೇತ್ರಗಳಲ್ಲಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ, ಜೆಡಿಎಸ್ 19 ಕ್ಷೇತ್ರಗಳಲ್ಲಿ ಪಕ್ಷೇತರರು ಎರಡು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಒಬ್ಬರು, ಸರ್ವೋದಯ ಪಕ್ಷದಿಂದ ಒಬ್ಬರು ಗೆಲುವು ಸಾಧಿಸಿದ್ದಾರೆ. ಈ ಮೂಲಕ 224 ಕ್ಷೇತ್ರಗಳಲ್ಲಿ 223 ಕ್ಷೇತ್ರಗಳ ಫಲಿತಾಂಶ ಹೊರ ಬಿದ್ದಿದಿದೆ. ಈ ಬೆನ್ನಲ್ಲೆ ಸಿಎಂ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ.

    Post Views: 372

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.