Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»60 ಮಂದಿ ಕುಳಿತುಕೊಳ್ಳಬಹುದಾದ ಬಸ್‌ ನಲ್ಲಿ 150 ಜನ: ನಾನು ಬಸ್‌ ಬಿಡಲ್ಲ ಎಂದ ಚಾಲಕ
    ಇತ್ತೀಚಿನ ಸುದ್ದಿ

    60 ಮಂದಿ ಕುಳಿತುಕೊಳ್ಳಬಹುದಾದ ಬಸ್‌ ನಲ್ಲಿ 150 ಜನ: ನಾನು ಬಸ್‌ ಬಿಡಲ್ಲ ಎಂದ ಚಾಲಕ

    October 29, 2023
    Share

    ಕಡಬ: ಪ್ರಯಾಣಿಕರ ಓವರ್ ಲೋಡ್‌ಗೆ ಭಯಗೊಂಡು ಕೆಎಸ್ಆರ್ ಟಿಸಿ ಬಸ್ ಓಡಿಸಲು ನಿರಾಕರಿಸಿದ ಚಾಲಕ ಘಟನೆ ಕಡಬದಿಂದ ಪುತ್ತೂರಿಗೆ ತೆರಳುವ ಬಸ್‌ ನಲ್ಲಿ ನಡೆದಿದೆ. ಬಸ್ ಅಲಂಕಾರ್ ತಲುಪಿದಾಗ 130 ಮಂದಿ ಬಸ್ ಹತ್ತಿದ್ದರು. ಇದು ವಾಹನದ ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಾಗಿತ್ತು. ಅರ್ಧದಷ್ಟು ಪ್ರಯಾಣಿಕರು ಇಳಿಯಬೇಕು ಇಲ್ಲದಿದ್ದರೆ ಬಸ್ ಓಡಿಸಲು ಹೋಗುವುದಿಲ್ಲ ಎಂದು ಚಾಲಕ ಹೇಳಿದರು.

    ಇತ್ತೀಚೆಗೆ ಕಡಬದಿಂದ ಶಾಂತಿಮುಗೇರು ಮಾರ್ಗವಾಗಿ ಪುತ್ತೂರಿಗೆ ಹೋಗುವ ಬೆಳಗ್ಗಿನ ಸಂಚಾರಿಸುವ ಒಂದು ಬಸ್ಸನ್ನು ನಿಲ್ಲಿಸಲಾಗಿತ್ತು. ಈ ಹಿನ್ನಲೆ ಬೆಳಗ್ಗಿನ ಆರಂಭದ ಬಸ್ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಓವರ್ ಲೋಡ್ ಆಗುತ್ತಿತ್ತು. ಇದರಿಂದ ಇತ್ತೀಚೆಗೆ ಬಸ್ ನ ಟಯರ್ ಬ್ಲಾಸ್ಟ್ ಆದ ಘಟನೆ ನಡೆದಿತ್ತು. ಹೀಗಾಗಿ ಬಸ್ ಚಾಲಕನಿಗೆ 5,000 ದಂಡ ಕೂಡ ವಿಧಿಸಲಾಗಿತ್ತು. ಇತ್ತ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದರಿಂದ ಈ ಮಾರ್ಗದಲ್ಲಿ ಹೆಚ್ಚುವರಿ ಬಸ್ ಹಾಕುವಂತೆ ಜನರು ವಿನಂತಿಸಿದರು ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಪ್ರಯಾಣಿಕರ ಆರೋಪ. ಈ ಬಸ್ಸಿನಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ವಿವಿಧ ಸರ್ಕಾರಿ ಉದ್ಯೋಗಿಗಳು ಸೇರಿದಂತೆ ಇತರ ಪ್ರಯಾಣಿಕರೆಂದು ಸುಮಾರು 150 ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಾರೆ. ಹೀಗಾಗಿ ಚಾಲಕ ಅಪಾಯ ಸಂಭವಿಸಬಹುದು ಎಂದು ಬಸ್ ಟಯರ್ ದುರ್ಬಲವಾಗಿದೆ ನಾನು ಇನ್ನು ಮುಂದೆ ಬಸ್ಸು ಓಡಿಸುವುದಿಲ್ಲ ನಿಲ್ಲಿಸಲಾಯಿತು. ಬಳಿಕ ಪ್ರಯಾಣಿಕ ಒಬ್ಬ ಡಿಪೋಗೆ ಕರೆ ಮಾಡಿ ವಿಷಯ ತಿಳಿಸಿದ ಬಳಿಕ ಚಾಲಕ ಬಸ್‌ ಓಡಿಸಲು ಮುಂದಾಗಿದ್ದಾನೆ.

    Post Views: 213

    Related Posts

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.