Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಕ್ರಮ ಗೋಸಾಗಾಟ- ಯುವಕರು ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಅಕ್ರಮ ಗೋಸಾಗಾಟ- ಯುವಕರು ಅರೆಸ್ಟ್

    April 26, 2025
    Share

    ಮಂಗಳೂರು: ಇತ್ತೀಚಿಗೆ ಕರಾವಳಿಯಲ್ಲಿ ಗೋಹತ್ಯೆ, ಅಕ್ರಮ ಗೋಸಾಗಾಟ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೀಗ ಮತ್ತೊಂದು ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

    ಕೂಳೂರು ಸೇತುವೆಯ ಬಳಿಯಿಂದ ತಣ್ಣೀರು ಬಾವಿಗೆ ಹೋಗುವ ಮಾರ್ಗದಲ್ಲಿ ಯುವಕರು ರಾಜಾರೋಷವಾಗಿ ಅಕ್ರಮ ಗೋಸಾಗಾಟಕ್ಕೆ ಯತ್ನಿಸುತ್ತಿದ್ದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಯುವಕರು ಸಂಶಯ ಬಾರದ ರೀತಿಯಲ್ಲಿ ದನಗಳಿಗೆ ಆಹಾರ ನೀಡುತ್ತಾ ಹಿಡಿದು ವಾಹನದಲ್ಲಿ ತುಂಬಿಸಲು ಯತ್ನಿಸುತ್ತಿದ್ದಾಗ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಅವರನ್ನು ಒಪ್ಪಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 150

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.