Facebook Twitter Instagram
    Thursday, May 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಡ್ರೋನ್, ಕ್ಷಿಪಣಿ ಎಫ್‌-16 ಯುದ್ಧ ವಿಮಾನ ಧ್ವಂಸಗೊಳಿಸಿದ ಭಾರತೀಯ ಸೇನಾಪಡೆ
    ರಾಜ್ಯ ಸುದ್ದಿ

    ಡ್ರೋನ್, ಕ್ಷಿಪಣಿ ಎಫ್‌-16 ಯುದ್ಧ ವಿಮಾನ ಧ್ವಂಸಗೊಳಿಸಿದ ಭಾರತೀಯ ಸೇನಾಪಡೆ

    May 9, 2025
    Share

    ನವದೆಹಲಿ: ಪ್ರತೀಕಾರವಾಗಿ ಪಾಕಿಸ್ತಾನ , ಭಾರತೀಯ ಸೇನಾ ನೆಲೆಯನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಲು ಮುಂದಾಗಿದೆ. ಆದರೆ ಭಾರತ, ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್‌, ಪಠಾಣ್‌ಕೋಟ್‌, ಅಖ್ನೂರ್‌, ರಾಜೌರಿ,ಪೂಂಚ್‌, ತಂಗಹಾರ್‌, ಸೇರಿದಂತೆ ಗಡಿ ಸಮೀಪದ ಹಲವಾರು ಪ್ರದೇಶಗಳ ಮೇಲೆ ಪಾಕಿಸ್ತಾನ ಡ್ರೋನ್‌ ದಾಳಿಗೆ ಯತ್ನಿಸಿದೆ.  ಆದ್ರೆ, ಇದನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಅಲ್ಲದೇ ಪಾಕಿಸ್ತಾನದ​ ಫೈಟರ್​ ಜೆಟ್​ ಎಫ್‌-16 ಅನ್ನು ಭಾರತೀಯ ಸೇನಾಪಡೆ ಧ್ವಂಸಗೊಳಿಸಿದೆ. ಎನ್ನುವ ಮಾಹಿತಿ ಲಭ್ಯವಾಗಿದೆ.

    ಪ್ರಮುಖವಾಗಿ ಚನಿ ಹಿಮತ್‌, ಆರ್‌ಎಸ್‌ ಪುರ, ಜಮ್ಮುವಿನ 3 ಕಡೆಯಲ್ಲಿ ಪಾಕಿಸ್ತಾನ ಡ್ರೋನ್‌ ದಾಳಿಗೆ ಯತ್ನ ಮಾಡಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್‌ನಿಂದ ಗುಂಡಿನ ದಾಳಿ ಕೂಡ ಮುಂದುವರಿದಿದೆ. ಈ ಬಿಗುವಿನ ವಾತಾವರಣದಲ್ಲಿ ಜಮ್ಮುವಿನಾದ್ಯಂತ ವಾಯು ದಾಳಿ ಸೈರನ್‌ ಮೊಳಗಿದೆ. ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪಾಕಿಸ್ತಾನ ವಿಫಲ ಪ್ರಯತ್ನ ನಡೆಸಿದ್ದು,, ಎಸ್ -400 ಹಲವಾರು ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಪಾಕಿಸ್ತಾನದಿಂದ ಕಳುಹಿಸಲಾದ ಕ್ಷಿಪಣಿ, ಡ್ರೋನ್‌ಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ.  ಇನ್ನು ಪಾಕಿಸ್ತಾನದ 1 ಎಫ್‌-16, 2 ಜೆಎಫ್‌-17 ಫೈಟರ್ ಜೆಟ್‌ಗಳನ್ನು ಉಡೀಸ್ ಮಾಡಿದೆ. ಈ ಘಟನೆಯಿಂದ ಜಮ್ಮುವಿನಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.

    ಸಾಂಬಾ ರಾಷ್ಟ್ರೀಯ ಹೆದ್ದಾರಿ ಗುರಿಯಾಗಿಸಿ ಪಾಕ್​​ ಕ್ಷಿಪಣಿ, ಡ್ರೋನ್​ ದಾಳಿಗೆ ಯತ್ನಿಸುತ್ತಿದ್ದು, ಅದನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಇನ್ನು ಶ್ರೀನಗರದ ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಶ್ರೀನಗರದ ಏರ್‌ಪೋರ್ಟ್‌ನಲ್ಲಿ ಏರ್‌ ಡಿಫೆನ್ಸ್‌ ಸಿಸ್ಟಮ್‌ ಆ್ಯಕ್ಟೀವ್​ ಆಗಿದೆ.

    ಇನ್ನು ಪಂಜಾಬ್‌ನ ಹೋಸಿಯಾರ್‌ಪುರದ ಮೇಲೂ ಪಾಕಿಸ್ತಾನದಿಂದ ಡ್ರೋನ್‌ ದಾಳಿಗೆ ಯತ್ನಿಸಿದೆ. ಆದ್ರೆ, ಇದನ್ನು ಭಾರತ ಸೇನೆ ವಿಫಲಗೊಳಿಸಿದೆ. ಇನ್ನು ಪಾಕಿಸ್ತಾನದ ಎರಡು ಜೆಎಪ್‌-17 ಯುದ್ಧ ವಿಮಾನಗಳನ್ನ ಸಹ ಹೊಡೆದುರುಳಿಸುವಲ್ಲಿ ಭಾರತ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.

    Post Views: 65

    Related Posts

    ದಕ್ಷಿಣ‌ ಕನ್ನಡ, ಉಡುಪಿ ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿ

    May 29, 2025

    ಹೃದಯಾಘಾತದಿಂದ ಕುಸಿದು ಬಿದ್ದು ಪದವಿ ವಿದ್ಯಾರ್ಥಿನಿ ಮೃತ್ಯು

    May 29, 2025

    ಕೊರೋನಾ ಹೆಚ್ಚಳ ಹಿನ್ನೆಲೆ ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವುದು ಕಡ್ಡಾಯ : CM ಸಿದ್ದರಾಮಯ್ಯ ಸೂಚನೆ

    May 27, 2025
    • Facebook
    • WhatsApp
    ನಮ್ಮ ಬಗ್ಗೆ
    ನಮ್ಮ ಬಗ್ಗೆ

               ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ದಕ್ಷಿಣ‌ ಕನ್ನಡ, ಉಡುಪಿ ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ಜಾರಿ

    May 29, 2025

    ಮೂಡುಬಿದಿರೆ: ವಿವಾಹಿತೆಯ ಮೃತದೇಹ ಪ್ರಿಯಕರನೊಂದಿಗೆ ಬಾವಿಯಲ್ಲಿ ಪತ್ತೆ..!

    May 29, 2025

    ಹೃದಯಾಘಾತದಿಂದ ಕುಸಿದು ಬಿದ್ದು ಪದವಿ ವಿದ್ಯಾರ್ಥಿನಿ ಮೃತ್ಯು

    May 29, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.