Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು: ಸರಕು ಸಾಗಿಸುತ್ತಿದ್ದ ಹಡಗು ಮುಳುಗಡೆ ಭೀತಿ, 19 ಮಂದಿಯ ರಕ್ಷಣೆ
    Uncategorized

    ಮಂಗಳೂರು: ಸರಕು ಸಾಗಿಸುತ್ತಿದ್ದ ಹಡಗು ಮುಳುಗಡೆ ಭೀತಿ, 19 ಮಂದಿಯ ರಕ್ಷಣೆ

    September 17, 2022
    Share

    ಯುಎಇಯಿಂದ ಮಂಗಳೂರಿಗೆ ಸರಕು ಸಾಗಿಸುತ್ತಿದ್ದ ಗಬಾನ್‌ ದೇಶದ ಹಡಗು ರತ್ನಗಿರಿ ಕರಾವಳಿಯ ಪಶ್ಚಿಮಕ್ಕೆ ಸುಮಾರು 41 ಮೈಲ್‌ ದೂರದಲ್ಲಿ ಅಪಾಯದಲ್ಲಿ ಸಿಲುಕಿದ್ದು ಅದರಲ್ಲಿದ್ದ 19 ಮಂದಿಯನ್ನು ಭಾರತೀಯ ಕೋಸ್ಟ್‌ ಗಾರ್ಡ್‌ ರಕ್ಷಿಸಿದೆ.

    ರಕ್ಷಿಸಲ್ಪಟ್ಟವರಲ್ಲಿ 18 ಮಂದಿ ಭಾರತೀಯರು ಮತ್ತು ಓರ್ವ ಇಥಿಯೋಪಿಯನ್‌ ಪ್ರಜೆ ಸೇರಿದ್ದಾನೆ. ಯುಎಇಯ ಖೋರ್‌ ಫಕನ್‌ನಿಂದ 3,911 ಮೆಟ್ರಿಕ್‌ ಟನ್‌ ಅಸಾಲ್ಟ್‌ ಬಿಟುಮಿನ್‌ ಹೊತ್ತು ಮಂಗಳೂರು ಕಡೆಗೆ ಬರುತ್ತಿದ್ದ ಹಡಗು ಬೆಳಗ್ಗೆ 9.23ರ ವೇಳೆಗೆ ಅಪಾಯಕ್ಕೆ ಸಿಲುಕಿತ್ತು.

    ಈ ಬಗ್ಗೆ ಕರೆ ಸ್ವೀಕರಿಸಿದ ಮುಂಬೈ ಕೋಸ್ಟ್‌ ಗಾರ್ಡ್‌ ಕೂಡಲೇ ಸುಜೀತ್‌ ಮತ್ತು ಅಪೂರ್ವ ಎಂಬ ಎರಡು ಹಡಗುಗಳು ಹಾಗೂ ಹೆಲಿಕಾಪ್ಟರ್‌ ಮೂಲಕ ಕಾರ್ಯಾಚರಣೆ ನಡೆಸಿದೆ. ಹಡಗು ಮುಳುಗುವ ಹಂತದಲ್ಲಿದೆ ಎಂದು ಕೋಸ್ಟ್‌ ಗ್ಗಾರ್ಡ್‌ ಮೂಲಗಳು ತಿಳಿಸಿವೆ.

    Post Views: 213

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.