Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಂತರ್ ರಾಷ್ಟ್ರೀಯ ಯೋಗ ದಿನ ಆಚರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    ಇತ್ತೀಚಿನ ಸುದ್ದಿ

    ಅಂತರ್ ರಾಷ್ಟ್ರೀಯ ಯೋಗ ದಿನ ಆಚರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    June 21, 2023
    Share

    ಹೊಸದಿಲ್ಲಿ: 9ನೇ ಅಂತರ್ ರಾಷ್ಟ್ರೀಯ ಯೋಗ ದಿನವಾದ ಬುಧವಾರ ದೇಶದ ವಿವಿಧ ಭಾಗಗಳಲ್ಲಿ ಹಲವು ಸಚಿವರು ಹಾಗೂ ಬಿಜೆಪಿ ಮುಖಂಡರು ಯೋಗ ಪ್ರದರ್ಶನ ನೀಡಿ ಯೋಗ ದಿನಾಚರಣೆಯನ್ನು ಆಚರಿಸಿದರು.

    ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾಷ್ಟ್ರಪತಿ ಭವನದಲ್ಲಿ ಯೋಗ ಪ್ರದರ್ಶಿಸಿದರು.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೊಚ್ಚಿಯಲ್ಲಿ ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ INS ವಿಕ್ರಾಂತ್‌ನಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿಗಳೊಂದಿಗೆ ಯೋಗ ಪ್ರದರ್ಶನ ಮಾಡಿದರು.

    ದಿಲ್ಲಿಯ ಏಮ್ಸ್‌ನಲ್ಲಿ ನಡೆದ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಭಾಗವಹಿಸಿದ್ದರು.

    ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದ ನಾಗ್ಪುರದಲ್ಲಿ ಅಂತರ್ ರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ನೂರಾರು ಮಂದಿಯನ್ನು ಸೇರಿಕೊಂಡರು

    3 ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ವಿಶ್ವಸಂಸ್ಥೆಯ ನಾಯಕತ್ವದೊಂದಿಗೆ ಯೋಗ ಪ್ರದರ್ಶನ ನೀಡಲಿದ್ದಾರೆ.

    अंतर्राष्ट्रीय योग दिवस की सभी को बधाई!

    योग हमारी सभ्यता की महान उपलब्धियों में से एक है, और पूरे विश्व के लिए भारत की एक महान सौगात है। योग, शरीर और मन के बीच संतुलन स्थापित करता है। योग, जीवन के प्रति एक समग्र दृष्टिकोण है।

    योग हमारे जीवन में बढ़ती चुनौतियों का सामना करने… pic.twitter.com/Iy4xCQ4igq

    — President of India (@rashtrapatibhvn) June 21, 2023

    Post Views: 252

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.