Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತಾಕತ್ತಿದ್ರೆ ಜಮೀರ್ ಅಹ್ಮದ್ ಅವರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು – ವಜ್ರದೇಹಿ ಸ್ವಾಮೀಜಿ
    ಇತ್ತೀಚಿನ ಸುದ್ದಿ

    ತಾಕತ್ತಿದ್ರೆ ಜಮೀರ್ ಅಹ್ಮದ್ ಅವರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು – ವಜ್ರದೇಹಿ ಸ್ವಾಮೀಜಿ

    November 20, 2023
    Share

    ಮಂಗಳೂರು : ಬಜರಂಗದಳ ಕಾರ್ಯಕರ್ತರನ್ನು ಗಡಿಪಾರು ಆದೇಶದ ವಿಚಾರವಾಗಿ ಕೆಂಡಾಮಂಡಲವಾಗಿರುವ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ತಾಕತ್ತಿದ್ರೆ ಜಮೀರ್ ಅಹ್ಮದ್ ಖಾನ್‌ನನ್ನು ಗಡಿಪಾರು ಮಾಡಬೇಕು. ಇಲ್ಲೆಲ್ಲೂ ಅಲ್ಲ ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು.‌ ನಿಮಗೆ ತಾಕತ್ತಿದೆಯಾ ಎಸ್ಪಿ ಸಾಹೇಬ್ರೆ ಎಂದು ಪೊಲೀಸ್ ಇಲಾಖೆಗೆ ಸವಾಲೆಸೆದಿದ್ದಾರೆ. ಏಕವಚನದಲ್ಲಿಯೇ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ರನ್ನು ಸಂಬೋಧಿಸಿರುವ ಸ್ವಾಮೀಜಿ, ಗಡಿಪಾರಾದ ಬಜರಂಗದಳದ ಕಾರ್ಯಕರ್ತರ ಪರ ಬ್ಯಾಟಿಂಗ್ ಮಾಡಿದ್ದಾರೆ. ನಿಮಗೆ ಸ್ವಲ್ಪವಾದರೂ ಕಾನೂನಿನ ಅರಿವಿದ್ದರೆ ಅನಾಮತ್ತಾಗಿ ಬಂದವ ವಕ್ಫ್ ಬೋರ್ಡ್ ಸಚಿವ ಜಮೀರ್ ನನ್ನು ಮೊದಲು ಗಡಿಪಾರು ಮಾಡಿ. ಹಿಂದೂ ಕಾರ್ಯಕರ್ತರ ಮೇಲೆ ಯಾವುದಕ್ಕೋಸ್ಕರ ಕೇಸ್ ಹಾಕೊಂಡಿದ್ದಾರೆಂದು ಅವಲೋಕನ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗೋವುಗಳನ್ನು ರಕ್ಷಣೆ ಮಾಡಿ 10-20 ಕೇಸ್ ಬಿದ್ದಿದೆ. ಜಿಲ್ಲಾಡಳಿತಕ್ಕೆ ತಾಕತ್ತಿದ್ರೆ ನನ್ನನ್ನು ಗಡಿಪಾರು ಮಾಡಲಿ. ಸರ್ಕಾರಕ್ಕೆ ನಮ್ಮ ಮಕ್ಕಳನ್ನು ಕಂಡರೆ ಭಯ. ಹಿಂದೂ ಕಾರ್ಯಕರ್ತ ಲತೇಶ್ ನನ್ನು ಗಡಿಪಾರು ಮಾಡಬಹುದು. ಆದರೆ, ಲತೇಶ್ ನಂತಹ ಸಾವಿರಾರು ಯುವಕರು ಹುಟ್ಟಿದ್ರೆ ಮುಂದಿನ ದಿನಗಳು ನಿಮಗೆ ಕಷ್ಟವಾಗಬಹುದು ಎಂದು ಸುಳ್ಯದ ಕಾರ್ಯಕ್ರಮವೊಂದರಲ್ಲಿ ವಜ್ರದೇಹಿ ಶ್ರೀ ರಾಜಶೇಖರಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ.

    Post Views: 288

    Related Posts

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.