Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜ್ಯುವೆಲ್ಲರಿ ಸಿಬ್ಬಂದಿ ಕೊಲೆ ಕೇಸ್ – ಕಾಸರಗೋಡಿನಲ್ಲಿ ಪೊಲೀಸರಿಂದ ಶೋಧ
    ಇತ್ತೀಚಿನ ಸುದ್ದಿ

    ಮಂಗಳೂರು: ಜ್ಯುವೆಲ್ಲರಿ ಸಿಬ್ಬಂದಿ ಕೊಲೆ ಕೇಸ್ – ಕಾಸರಗೋಡಿನಲ್ಲಿ ಪೊಲೀಸರಿಂದ ಶೋಧ

    February 18, 2023
    Share

    ಮಂಗಳೂರು: ಹಾಡಹಗಲೇ ನಗರದ ಜ್ಯುವೆಲ್ಲರಿ ಶಾಪ್ ನುಗ್ಗಿ ಜ್ಯುವೆಲ್ಲರಿ ನೌಕರನನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪ್ರಕರಣ ನಡೆದು ಎರಡು ವಾರಗಳು ಕಳೆದರೂ ಆರೋಪಿಯ ಪತ್ತೆಯಾಗಿಲ್ಲ.


    ಮಾಲೀಕ ‌ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ಆಭರಣ ಮಳಿಗೆಗೆ ನುಗ್ಗಿದ್ದ ದುಷ್ಕರ್ಮಿ, ಸಿಬ್ಬಂದಿ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (54) ಎಂಬವರನ್ನು ಇರಿದು ಕೊಂದು ಚಿನ್ನಾಭರಣದೊಂದಿಗೆ ಎಸ್ಕೇಪ್ ಆಗಿದ್ದ.ಆರೋಪಿಯ ಸುಳಿವು ಸಿಗದ ಹಿನ್ನಲೆಯಲ್ಲಿ ಸಿಸಿ ಟಿವಿಯಲ್ಲಿ ದಾಖಲಾದ ಭಾವಚಿತ್ರವನ್ನು ಬಿಡುಗಡೆ ಮಾಡಿ ಮಾಹಿತಿ ದೊರೆತಲ್ಲಿ ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಿದ್ದರು.ಇನ್ನೊಂದೆಡೆ ಪೊಲೀಸರು ಆರೋಪಿಯ ಪತ್ತೆಗೆ ಕಾಸರಗೋಡಿನಲ್ಲಿಯೂ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    Post Views: 231

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.