Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ತವ್ಯನಿರತ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಹೃದಯಾಘಾತದಿಂದ ಸಾವು
    ಇತ್ತೀಚಿನ ಸುದ್ದಿ

    ಕರ್ತವ್ಯನಿರತ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಹೃದಯಾಘಾತದಿಂದ ಸಾವು

    December 3, 2023
    Share

    ಚಿಕ್ಕಮಗಳೂರು : ಕರ್ತವ್ಯನಿರತ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಹೆಸಗೊಡ್ ಗ್ರಾಮದ ಬಳಿ ನಡೆದಿದೆ.

    ಕೊಪ್ಪಳದ ಕೂಕ್ನೂರ್ ಗ್ರಾಮದ ನಿವಾಸಿ, ಚಾಲಕ ರವಿ ಲಮಾಣಿ (46) ಮೃತಪಟ್ಟ ಚಾಲಕ.

    ಮೂಡಿಗೆರೆ, ಗುತ್ತಿಹಳ್ಳಿ, ಹೆಸ್ಗೋಡ್ ಗ್ರಾಮಕ್ಕೆ ಹೋಗುವ ದಾರಿ ಮಧ್ಯೆ ಈ ಘಟನೆ ನಡೆದಿದ್ದು, ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತೀವ್ರ ಎದೆ ನೋವಿನಿಂದ ಚಾಲಕ ರಸ್ತೆ ಮಧ್ಯೆ ಬಸ್ ನಿಲ್ಲಿಸಿದ.

    ಈ ವೇಳೆ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಚಾಲಕ ರವಿ ಲಮಾಣಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

    ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    Post Views: 217

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.