Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳದ ದೇವಸ್ಥಾನಗಳಲ್ಲಿ ಕಣಗಿಲೆ ಹೂವು ಬ್ಯಾನ್
    ಇತ್ತೀಚಿನ ಸುದ್ದಿ

    ಕೇರಳದ ದೇವಸ್ಥಾನಗಳಲ್ಲಿ ಕಣಗಿಲೆ ಹೂವು ಬ್ಯಾನ್

    May 11, 2024
    Share

    ತಿರುವನಂತಪುರ : ಇತ್ತೀಚೆಗೆ ಕಣಗಿಲೆ ಹೂವನ್ನು ತಿಂದು ಯುವತಿಯೊಬ್ಬಳು ಸಾವನಪ್ಪಿದ ಬೆನ್ನಲ್ಲೇ ಕೇರಳದ ತಿರುವಾಂಕೂರು ದೇವಸ್ವಂ ಮಂಡಳಿಯ ತನ್ನ ಅಧೀನದಲ್ಲಿರುವ ಎಲ್ಲಾ ದೇವಸ್ಥಾನಗಳಲ್ಲಿ ನೈವೇದ್ಯ ಮತ್ತು ಪ್ರಸಾದದಲ್ಲಿ ಕಣಗಿಲೆ ಹೂವು ಬಳಕೆ ಮಾಡಬಾರದು ಎಂದು ಆದೇಶಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಟಿಡಿಬಿ ಅಧ್ಯಕ್ಷ ಪ್ರಶಾಂತ್‌, ‘ಅಲಪ್ಪುಳ ದೇಗುಲದಲ್ಲಿ ಪ್ರಸಾದ ರೂಪದಲ್ಲಿ ನೀಡಿದ ಕಣಗಿಲೆ ಹೂ ಸೇವಿಸಿ ಮಹಿಳೆಯೊಬ್ಬರು ಮೃತ ಪಟ್ಟ ಘಟನೆ ಬೆಳಕಿಗೆ ಬಂದಿದೆ. ಅದೇ ರೀತಿ ಪಟ್ಟಣಂತಿಟ್ಟದಲ್ಲೂ ಇದೇ ರೀತಿಯ ಘಟನೆಗಳು ನಡೆದಿವೆ. ಆದ್ದರಿಂದ ಕಣಗಿಲೆ ಹೂವನ್ನು ದೇಗುಲಗಳಲ್ಲಿ ಬಳಸಬಾರದು ಎಂದು ಟಿಡಿಬಿ ತೀರ್ಮಾನಿಸಿದೆ. ಇದರ ಬದಲಾಗಿ ಗುಲಾಬಿ, ತುಳಸಿ, ತೇಚಿ, ದಾಸವಾಳ, ಮಲ್ಲಿಗೆ ಹೂಗಳನ್ನು ಬಳಸಬಹುದು ಎಂದು ತಿಳಿಸಿದ್ದಾರೆ.

    Post Views: 365

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.