Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ ಪೊಲೀಸರ ಮುಂದೆ ಹೇಳಿಕೆ ಕೊಟ್ಟ ನಟ ದರ್ಶನ್
    ಇತ್ತೀಚಿನ ಸುದ್ದಿ

    ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ ಪೊಲೀಸರ ಮುಂದೆ ಹೇಳಿಕೆ ಕೊಟ್ಟ ನಟ ದರ್ಶನ್

    November 15, 2023
    Share

    ಬೆಂಗಳೂರು: ಖ್ಯಾತ ನಟ ದರ್ಶನ್ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ನಟ ದರ್ಶನ್ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಗೆ ಹಾಜರಾಗಿದ್ದಾರೆ.

    ಅಮಿತಾ ಜಿಂದಾಲ್​ ಎಂಬ ಮಹಿಳೆಗೆ ದರ್ಶನ್​ ಮನೆಯ ನಾಯಿ ಕಚ್ಚಿತ್ತು. ಹೀಗಾಗಿ ಅಮಿತಾ ಅವರು ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಬಳಿಕ ಪೊಲೀಸರು ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಕೇಸ್​ ದಾಖಲು ಮಾಡಿಕೊಳ್ಳಲಾಗಿತ್ತು.

    ನಟ ದರ್ಶನ್‌ ಅವರನ್ನು ಈ ಪ್ರಕರಣದಲ್ಲಿ ಎ2 ಆರೋಪಿಯನ್ನಾಗಿ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಠಾಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ಪೊಲೀಸರು ದರ್ಶನ್‌ಗೆ ನೋಟಿಸ್​ ನೀಡಿದ್ದರು.

    ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಗೆ ದರ್ಶನ್‌ ಭೇಟಿ ನೀಡಿದ್ದು, ಹೇಳಿಕೆ ನೀಡಿದ್ದಾರೆ.ಈ ಕುರಿತು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಅಮಿತಾ ಅವರು ದೂರಿನ ಜತೆ ನೀಡಿದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲನೆ ನಡೆಸಿದ್ದಾರೆ.

    ತನಿಖೆಯನ್ನು ಚುರುಕುಗೊಳಿಸಿ, ನಟ ದರ್ಶನ್‌ ಅವರಿಗೆ ಪೊಲೀಸ್ ಠಾಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು. ಈ ಸಂಬಂಧ ನಟ ದರ್ಶನ್‌ ಅವರು ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಗೆ ಹಾಜರಾಗಿ ಹೇಳಿಕೆಯನ್ನು ನೀಡಿದ್ದಾರೆ. ಅದರನ್ವಯ ಪೊಲೀಸರು ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

    Post Views: 316

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.