Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಣ್ಣೂರು ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ- 25 ಲಕ್ಷದ ಮರಳು ಸೊತ್ತು ವಶಕ್ಕೆ
    ಇತ್ತೀಚಿನ ಸುದ್ದಿ

    ಕಣ್ಣೂರು ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ- 25 ಲಕ್ಷದ ಮರಳು ಸೊತ್ತು ವಶಕ್ಕೆ

    September 26, 2023
    Share

    ಮಂಗಳೂರು: ನಗರದ ಕಣ್ಣೂರು ಬೆಂಝ್ ಶೋ ರೂಮ್‌ನ ಹಿಂಭಾಗದ ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತುಂಬಿಸಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ ಮಧ್ಯರಾತ್ರಿ ಸುಮಾರಿಗೆ ದಾಳಿ ನಡೆಸಿದ್ದಾರೆ.

    ದಾಳಿ ವೇಳೆ ಆರೋಪಿಗಳು ಓಡಿ ಹೋಗಿದ್ದಾರೆ. 5 ಟಿಪ್ಪರ್‌ ಲಾರಿಗಳು, ದೋಣಿ, ಮರಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 25.45 ಲ.ರೂ. ಮೌಲ್ಯ ಆಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಬಿ ಘಟಕದ ಎಎಸ್‌ಐ ಮೋಹನ್‌ ಮತ್ತು ಸಿಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

    Post Views: 209

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.