Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ನಾಟಕ ಕೇರಳ ಗಡಿಭಾಗದಲ್ಲಿ ಪೋಲಿಸರೊಂದಿಗೆ ನಕ್ಸಲರ ಗುಂಡಿನ ಚಕಮಕಿ, ಶಸ್ತ್ರಾಸ್ತ್ರ ವಶ
    ಇತ್ತೀಚಿನ ಸುದ್ದಿ

    ಕರ್ನಾಟಕ ಕೇರಳ ಗಡಿಭಾಗದಲ್ಲಿ ಪೋಲಿಸರೊಂದಿಗೆ ನಕ್ಸಲರ ಗುಂಡಿನ ಚಕಮಕಿ, ಶಸ್ತ್ರಾಸ್ತ್ರ ವಶ

    November 14, 2023
    Share

    ಕರ್ನಾಟಕದಲ್ಲಿ ನಕ್ಸಲ್ ಚಳುವಳಿ ಸಂಪೂರ್ಣ ನಿಂತು ಹೋಗಿರುವ ಈ ಸಂದರ್ಭ ಇದೀಗ ಕೇರಳದ ನಕ್ಸಲ್ ಚಟುವಟಿಕೆಯಿಂದಾಗಿ ಮತ್ತೆ ಸುದ್ದಿಯಲ್ಲಿದೆ. ಕಳೆದ ಒಂದು ವಾರದಿಂದ ಕೇರಳದಲ್ಲಿ ನಕ್ಸಲ್ ರು ಹಾಗೂ ಪೊಲೀಸರ ನಡುವೆ ಕಾಳಗ ನಡೆಯುತ್ತಿದೆ. ಇದೀಗ ಕರ್ನಾಟಕ ಗಡಿ ಸಮೀಪ ಇದ್ದ ನಕ್ಸಲ್ ತಂಡಕ್ಕೂ ಕೇರಳ ನಕ್ಸಲ್ ನಿಗ್ರಹ ಪಡೆಗೂ ತೀವ್ರತರವಾದ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಎಲ್ಲ ನಕ್ಸಲರೂ ಪರಾರಿಯಾಗಿದ್ದಾರೆ.

    ಗಡಿಗ್ರಾಮ ಕುಟ್ಟಕ್ಕೆ ಕೆಲವೇ ಕಿ.ಮೀ ದೂರದಲ್ಲಿರುವ ಕೇರಳದ ಐಯಮ್ಮುನ್ ಎಂಬ ಸ್ಥಳದಲ್ಲಿ 9 ಮಂದಿಯ ನಕ್ಸಲ್ ತಂಡವು ಶಿಬಿರ ಹಾಕಿಕೊಂಡಿತ್ತು. ಕೂಂಬಿಂಗ್ ನಡೆಸುತ್ತಿದ್ದ ನಕ್ಸಲ್ ನಿಗ್ರಹ ಪಡೆಯು ಗುಂಡಿನ ದಾಳಿ ನಡೆಸಿತು.‌ ಪ್ರತಿಯಾಗಿ ನಕ್ಸಲರ ತಂಡವೂ ತೀವ್ರವಾದ ಗುಂಡಿನ ಚಕಮಕಿ ನಡೆಸಿದೆ. ಈ ವೇಳೆ ಎಲ್ಲರೂ ಪರಾರಿಯಾಗಿದ್ದಾರೆ.
    ಸ್ಥಳದಲ್ಲಿ ಎರಡು ರೈಫಲ್ಸ್ ಸಿಕ್ಕಿದ್ದು, ರಕ್ತದ ಕಲೆ ಪತ್ತೆಯಾಗಿವೆ. ಹೀಗಾಗಿ ಗುಂಡಿನ ಚಕಮಕಿಯಲ್ಲಿ ನಕ್ಸಲರು ಗಾಯಗೊಂಡಿರಬಹುದು ಎಂದು ಶಂಕಿಸಲಾಗಿದೆ. ಗಾಯಗೊಂಡಿರುವ ನಕ್ಸಲರು ಚಿಕಿತ್ಸೆ ಪಡೆಯಲು ಕರ್ನಾಟಕಕ್ಕೆ ನುಸುಳುವ ಶಂಕೆಯಿದೆ.

    ಗಡಿ ಭಾಗದ ಎಲ್ಲಔಷಧ ಅಂಗಡಿಗಳ ಮೇಲೆ ನಿಗಾ ಇರಿಸಲಾಗಿದೆ. ರಾಜ್ಯ ನಕ್ಸಲ್ ನಿಗ್ರಹ ಪಡೆಯು ತೀವ್ರ ಕಟ್ಟೆಚ್ಚರ ವಹಿಸಿದೆ. ಕೂಂಬಿಂಗ್‌ ಅನ್ನು ಚುರುಕುಗೊಳಿಸಲಾಗಿದೆ.
    ಗಡಿಗೆ ಸಮೀಪದಲ್ಲಿ ನಕ್ಸಲರೊಂದಿಗೆ ಭಾರಿ ಗುಂಡಿನ ಚಕಮಕಿ ನಡೆದ ಬೆನ್ನಲ್ಲೇ ರಾಜ್ಯ ನಕ್ಸಲ್ ನಿಗ್ರಹ ಪಡೆಯ ಹೆಚ್ಚುವರಿ ಸಿಬ್ಬಂದಿ ಬಂದಿದ್ದಾರೆ.

    ಜಿಲ್ಲಾ ಪೊಲೀಸರು ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ಹಾಕಿಕೊಂಡು ತಪಾಸಣೆ ತೀವ್ರಗೊಳಿಸಿದ್ದಾರೆ. ವಿಶೇಷವಾಗಿ ಆಸ್ಪತ್ರೆಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ.

    Post Views: 233

    Related Posts

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.