Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಮಳೆಯ ಅಬ್ಬರಕ್ಕೆ ಹಲವೆಡೆ ಹಾನಿ
    ಇತ್ತೀಚಿನ ಸುದ್ದಿ

    ಕಾಸರಗೋಡು: ಮಳೆಯ ಅಬ್ಬರಕ್ಕೆ ಹಲವೆಡೆ ಹಾನಿ

    July 2, 2022
    Share

     ಕಾಸರಗೋಡು: ಜಿಲ್ಲೆಯ ಕಳೆದ ಎರಡು ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಅಲ್ಲಲ್ಲಿ ಅಪಾರ ನಾಶ ನಷ್ಟ ಉಂಟಾಗಿದ್ದು, ಜನ ಜೀವನ ಅಸ್ಥವ್ಯಸ್ಥಗೊಂಡಿದೆ . ಶುಕ್ರವಾರ ರಾತ್ರಿ ಸುರಿದ ಬಾರಿ ಮಳೆಗೆ ಒಡೆಯಂಚಾಲ್ ಚೆರುಪ್ಪುಯದಲ್ಲಿ ಗುಡ್ಡಕುಸಿತ ಉಂಟಾಗಿದೆ. ಚೆರುಪ್ಪುಯ ಒಡೆಯಂಚಾಲ್ ನಲ್ಲಿ ರಸ್ತೆ ಮೇಲೆ ಗುಡ್ಡ ಜರಿದು ಬಿದ್ದಿದ್ದು , ಇದರಿಂದ ಸಂಚಾರ ಅಸ್ತವ್ಯಸ್ಥಗೊಂಡಿದೆ. ಮಣ್ಣು ತೆರೆವುಗೊಳಿಸುವ ಕಾರ್ಯ ನಡೆಯುತ್ತಿದೆ. ಇನ್ನೊಂದೆಡೆ ಮನೆಯ ಹಿಂಬದಿಯ ಗುಡ್ಡ ಕುಸಿದು ಬಿದ್ದ ಘಟನೆಯೂ ನಡೆದಿದೆ. ಮನೆಗೆ ಭಾಗಶಃ ಹಾನಿ ಉಂಟಾಗಿದೆ . ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿದೆ. ತಗ್ಗು ಪ್ರದೇಶದ ಹಲವು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ರಸ್ತೆಗಳು ಹಾನಿಗೊಂಡಿದೆ.

    Post Views: 214

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.