Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು : ಯುವಕನ ಅಪಹರಣ, ಹಲ್ಲೆ ಪ್ರಕರಣ – ನಾಲ್ವರು ಆರೋಪಿಗಳ ಸೆರೆ
    ಇತ್ತೀಚಿನ ಸುದ್ದಿ

    ಕಾಸರಗೋಡು : ಯುವಕನ ಅಪಹರಣ, ಹಲ್ಲೆ ಪ್ರಕರಣ – ನಾಲ್ವರು ಆರೋಪಿಗಳ ಸೆರೆ

    October 12, 2023
    Share

    ಮಂಗಳೂರು : ಕಾರಿನಲ್ಲಿ ಆಗಮಿಸಿದ ತಂಡವೊಂದು ನಗರದ ಮೊಬೈಲ್‌ ಅಂಗಡಿಗೆ ನುಗ್ಗಿ ಯುವಕನನ್ನು ಬಲವಂತವಾಗಿ ಅಪಹರಿಸಿ, ತಡೆಯಲು ಬಂದ ತಂದೆಯ ಮೇಲೆ ಹಲ್ಲೆ ನಡೆಸಿದ ಘಟನೆ ಗಡಿ ಭಾಗದ ಕಾಸರಗೋಡು ನಗರದ ಚಕ್ಕರ ಬಝಾರ್‌ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಕೊಲ್ಲಂಪಾಡಿಯ ಎ.ಶಾನ್‌ನವಾಝ್ (38), ತಳಂಗರೆ ಬಾಂಗೋಡ್‌ನ ಅಬ್ದುಲ್ ಮನಾಫ್ ಎ.ಎಂ.(21), ಅಣಂಗೂರಿನ ಮುಹಮ್ಮದ್ ರಿಯಾಝ್ (25) ಬಂಧಿತ ಆರೋಪಿಗಳು. ಆರೋಪಿಗಳು ಕಾರಿನಲ್ಲಿ ಆಗಮಿಸಿ ಅಂಗಡಿಗೆ ನುಗ್ಗಿ ಮುಟ್ಟತ್ತೋಡಿಯ ಸವಾದ್ ಎಂಬಾತನನ್ನು ಬಲವಂತವಾಗಿ ಕಾರಿನಲ್ಲಿ ಅಪಹರಿಸಿಕೊಂಡೊಯ್ದಿದ್ದು, ತಡೆಯಲೆತ್ನಿಸಿದ ತಂದೆ ವಿ.ಎಂ.ಅಬೂಬಕರ್‌ಗೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    Post Views: 168

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.