Facebook Twitter Instagram
    Monday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 8 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಪೊಲೀಸ್ ಬಲೆಗೆ
    ಇತ್ತೀಚಿನ ಸುದ್ದಿ

    ಮಂಗಳೂರು: 8 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಪೊಲೀಸ್ ಬಲೆಗೆ

    January 30, 2025
    Share

    ಮಂಗಳೂರು: ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ 8ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಬಂಧಿತ ಆರೋಪಿ.

    ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಆರೋಪಿ ಕಿಶೋರ್ ಶೆಟ್ಟಿ ಮೇಲೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ನ್ಯಾಯಾಲಯದಲ್ಲಿ ಜಾಮೀನು ಪಡೆದು, ಆ ಬಳಿಕ 8 ವರ್ಷಗಳಿಂದ ನ್ಯಾಯಲಯಕ್ಕೆ ಹಾಜರಾಗದೆ ತಲೆ ಮರಿಸಿಕೊಂಡಿದ್ದಾನೆ.

    ಈ ಪ್ರಕರಣವನ್ನು ನ್ಯಾಯಲಯ LPC ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ ಆರೂಪಿಯ ಪತ್ತೆಯ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಎಎಸ್ಐ ಗಂಗಾಧರ ಎನ್., ಹೆಚ್.ಸಿ.ಚಂದ್ರಹಾಸ್ ಸನೀಲ್ & ಹೆಚ್ ಸಿ ಪುರುಷೊತ್ತಮರವರ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ದಸ್ತಗಿರಿ ಮಾಡಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ.

    Post Views: 139

    Related Posts

    ಹನಿಟ್ರ್ಯಾಪ್ ಪ್ರಕರಣ: ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿ ಐವರು ಆರೋಪಿಗಳು ಅರೆಸ್ಟ್

    June 16, 2025

    ಬೆಳ್ತಂಗಡಿ: ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋದ ಸವಾರರು..!

    June 16, 2025

    ಪುತ್ತೂರು: 7 ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು

    June 16, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.