Facebook Twitter Instagram
    Saturday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೋಟ: ಯುವಕನೋರ್ವ ಸಮುದ್ರಪಾಲು, ಮುಗಿಲು ಮುಟ್ಟಿದ ಕುಟುಂಬದ ರೋಧನ
    ಇತ್ತೀಚಿನ ಸುದ್ದಿ

    ಕೋಟ: ಯುವಕನೋರ್ವ ಸಮುದ್ರಪಾಲು, ಮುಗಿಲು ಮುಟ್ಟಿದ ಕುಟುಂಬದ ರೋಧನ

    July 23, 2022
    Share

    ಕೋಟ: ಮೀನುಗಾರಿಕೆ ತೆರಳಿದ ವೇಳೆ ದೋಣಿ ಮಗುಚಿ ಬಿದ್ದು ಓರ್ವ ಮೃತಪಟ್ಟ ಘಟನೆ ಪಾರಂಪಳ್ಳಿ ಪಡುಕರೆಯ ಕಡಲ ಕಿನಾರೆಯಲ್ಲಿ ನಡೆದಿದೆ‌.

    ಪಾರಂಪಳ್ಳಿ ನಿವಾಸಿ ಸುಮಂತ್ ಮೊಗವೀರ (23) ಮೃತ ದುರ್ದೈವಿ. ನಿನ್ನೆ ಬೆಳಿಗ್ಗೆ ಸಂದೀಪ್, ಪ್ರಜ್ವಲ್ ಹಾಗೂ ಸುಮಂತ್ ಮೀನುಗಾರಿಕೆ ತೆರಳಲು ನಾಡದೋಣಿಯ ಮೂಲಕ ಸಮುದ್ರಕ್ಕೆ ತೆರಳಿದ್ದರು. ಸಮುದ್ರದಲ್ಲಿ ಈ ವೇಳೆ ಭಾರೀ ಗಾತ್ರದ ಅಲೆಗೆ ಸಿಲುಕಿ ದೋಣಿಯಲ್ಲಿದ್ದ ಮೂವರು ಮುಗುಚಿ ಬಿದ್ದಿದ್ದು, ಇಬ್ಬರು ಸಂದೀಪ್ ಮತ್ತು ಪ್ರಜ್ವಲ್ ಈಜಿ ದಡ ಸೇರಿದ್ದಾರೆ. ಆದರೆ ಸುಮಂತ್ ಬಾರಿ ಗಾತ್ರದ ಅಲೆಗಳಿಗೆ ಸಿಲುಕಿ‌ ಸಮುದ್ರಪಾಲಾಗಿದ್ದಾನೆ.

    Post Views: 138

    Related Posts

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025

    ಹೊಸದಾಗಿ ಖರೀದಿಸಿದ ಕಾರು ನಿಯಂತ್ರಣ ತಪ್ಪಿ ಅಪಘಾತ – ಮೂವರಿಗೆ ಸಣ್ಣ ಗಾಯ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.