Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಸ್ವಾಧೀನಪಡಿಸಿಕೊಂಡ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಬಿಡುಗಡೆ
    ಇತ್ತೀಚಿನ ಸುದ್ದಿ

    ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಸ್ವಾಧೀನಪಡಿಸಿಕೊಂಡ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಬಿಡುಗಡೆ

    July 6, 2025
    Share

    ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ಸೊಸೈಟಿ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ 18 ಕೆ.ಜಿ 360.302 ಗ್ರಾಂ ಚಿನ್ನಾಭರಣ ಮತ್ತು ನಗದು (ಮೌಲ್ಯ ರೂ 13 ಕೋಟಿ 50 ಲಕ್ಷ) ಗಳನ್ನು ಬ್ಯಾಂಕ್‌ಗೆ ನೀಡುವಂತೆ ನ್ಯಾಯಾಲಯವು ಆದೇಶಿಸಿದೆ.

    ದಿನಾಂಕ: 17-01-2025 ರಂದು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ಸೊಸೈಟಿ ಶಾಖೆಯಲ್ಲಿ ಡಕಾಯಿತಿ ಕೃತ್ಯ ನಡೆದ ಬಗ್ಗೆ ಸೊಸೈಟಿಯ ಮ್ಯಾನೇಜರ್ ಶ್ರೀಮತಿ ವಾಣಿ ಎಲ್ ರವರು ನೀಡಿದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೋ, ನಂಬ್ರ : 07/2025 ಕಲಂ: 126(2),127(7).309(2),309(4), 310(2).351(2),324(1), ಜೊತೆಗೆ 3(5) ಬಿ.ಎನ್‌‌.ಎಸ್‌-2023 ಮತ್ತು ಕಲಂ3(1),4.25 (1B)(b),27 Indian Arms Act 1959 ಪ್ರಕರಣ ದಾಖಲಾಗಿ ಆರೋಪಿಗಳಾದ ತಮಿಳುನಾಡು ರಾಜ್ಯದ ವಾಸಿಗಳಾದ ಮುರುಗಂಡಿ ತೇವರ್ @ ಕುಮಾರ್.. ಯೋಸ್ವಾ ರಾಜೇಂದ್ರನ್ @ ಜೋಶ್ವ ರಾಜೇಂದ್ರನ್ @ ಜೇಶ್ವ ರಾಜೇಂದ್ರನ್, ಕಣ್ಣನ್ ಮಣಿ. ಎಂ.ಷಣ್ಣುಗಸುಂದರಂ. ಹಾಗೂ ಸ್ಥಳಿಯ ನಿವಾಸಿಗಳಾದ ಶಶಿ ತೇವರ್ @ ಭಾಸ್ಕರ ಬೆಳ್ಚಪಾಡ ಮತ್ತು ಕೆ.ಮೊಹಮ್ಮದ್ ನಝೀರ್ @ ನಝೀರ್ ಎಂಬವರುಗಳನ್ನು ದಸ್ತಗಿರಿ ಮಾಡಿ ದರೋಡೆಯಾದ 18 ಕೆ.ಜಿ 360.302 ಗ್ರಾಂ ಚಿನ್ನಾಭರಣ ಮತ್ತು ನಗದನ್ನು (ಮೌಲ್ಯ ರೂ 13 ಕೋಟಿ 50 ಲಕ್ಷ) ಸ್ವಾಧೀನಪಡಿಸಿ ಪ್ರಕರಣದಲ್ಲಿ ತನಿಖೆ ಪೂರೈಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲಾಗಿತ್ತು.

    ಈ ಪ್ರಕರಣದಲ್ಲಿ ಸ್ವಾಧೀನಪಡಿಸಿಕೊಂಡ 18 ಕೆ.ಜಿ 360.302 ಗ್ರಾಂ ಚಿನ್ನಾಭರಣ ಮತ್ತು ನಗದು (ಮೌಲ್ಯ ರೂ 13 ಕೋಟಿ 50 ಲಕ್ಷ) ಗಳನ್ನು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ಸೊಸೈಟಿ ಕೆ.ಸಿ ರೋಡ್ ಶಾಖೆಯ ಮ್ಯಾನೇಜರ್ ಹಾಗೂ ಶ್ರೀಮತಿ ವಾಣಿ ರವರಿಗೆ ಬಿಡುಗಡೆಗೊಳಿಸುವಂತೆ ನ್ಯಾಯಾಲಯವು ಡಿಸ್ ಸಂಖ್ಯೆ 499/2025 ದಿನಾಂಕ:03-07-2025 ರ ಆದೇಶಿಸಿದೆ. ಆದೇಶಿಸಿದಂತೆ ಎಲ್ಲಾ ಚಿನ್ನಾಭರಣಗಳನ್ನು ಹಾಗೂ ನಗದು ಹಣವನ್ನು ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ಕೆ.ಸಿ ರೋಡ್ ಶಾಖೆಯ ಮ್ಯಾನೇಜರ್ ಹಾಗೂ ಜಿ.ಪಿ.ಎದಾರರಾದ ಶ್ರೀಮತಿ ವಾಣಿ ಆಳ್ವ ರವರಿಗೆ ದಿನಾಂಕ: 05-07-2025 ರಂದು ವೀಡಿಯೋಗ್ರಾಫಿ ಮತ್ತು ಫೋಟೋಗ್ರಾಫಿ ಮಾಡಿ ಆಪ್ರೈಝರ್‌ ರವರಿಂದ ಪರಿಶೀಲನೆಗೊಳಪಡಿಸಿ ತೂಕ ಮಾಡಿ ಪಂಚಾಯತುದಾರರಾದ ದಿವ್ಯರಾಜ್ ಮತ್ತು ವಿಕಾಸ್‌ರವರ ಸಮಕ್ಷಮದಲ್ಲಿ ಮಹಜರು ಮುಖೇನ ಬಿಡುಗಡೆಗೊಳಿಸಲಾಗಿದೆ.

    Post Views: 188

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.