Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ ವಿಧಾನಸಭಾ ಚುನಾವಣೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಬೆಂಬಲಯಾಚಿಸಿದ ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯ
    ಇತ್ತೀಚಿನ ಸುದ್ದಿ

    ಉಡುಪಿ ವಿಧಾನಸಭಾ ಚುನಾವಣೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಬೆಂಬಲಯಾಚಿಸಿದ ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯ

    April 24, 2023
    Share

    ಉಡುಪಿ ವಿಧಾನಸಭಾ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯಯವರು ತುಳುನಾಡ ರಕ್ಷಣಾ ವೇದಿಕೆಯ ಬೆಂಬಲಯಾಚಿಸಿದರು.

    ಇತ್ತೀಚೆಗೆ ಕರಾವಳಿ ಭಾಗದಲ್ಲಿ ತುಳು ಭಾಷೆಯಾಗಿರಬಹುದು ತುಳುವಿನ ಬಗ್ಗೆ ಜನರಲ್ಲಿ ಅಪಾರವಾದ ಅಭಿಮಾನ ಅದೇ ರೀತಿ ಬೇಡಿಕೆ ಉಂಟಾಗಿದ್ದು ಈ ಸಂದರ್ಭದಲ್ಲಿ ಎಲ್ಲಾ ಪಕ್ಷದ ಅಭ್ಯರ್ಥಿಗಳು ತುಳು ಶಾಲು,ತುಳು ಫ್ಲಾಗ್ ಗಳನ್ನು ಬಳಸುತ್ತಿರುವುದು ಕಂಡು ಬಂದಿದೆ. ಈ ಮಧ್ಯೆ ಹಲವಾರು ಅಭ್ಯರ್ಥಿಗಳು ಬೇರೆ ಬೇರೆ ತುಳು ಪರ ಸಂಘಟನೆ ಮುಖಂಡರುಗಳನ್ನು ಭೇಟಿಯಾಗಿ ಬೆಂಬಲ ಯಾಚಿಸುವುದು ಕಂಡು ಬಂದಿದೆ.

    ಈ ಮಧ್ಯೆ ಉಡುಪಿ ವಿಧಾನಸಭಾ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿಯವರು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು, ಉಡುಪಿ ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿ ಹಾಗೂ ಉಡುಪಿ ಪ್ರಧಾನ ಕಾರ್ಯದರ್ಶಿ ಅಝರುದ್ದೀನ್ ಸುಬ್ರಹ್ಮಣ್ಯ ನಗರ, ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬರವರಲ್ಲಿ ಮಾತುಕತೆ ನಡೆಸಿ ಬೆಂಬಲ ನೀಡುವಂತೆ ಕೋರಿದರು.

    ತುಳುನಾಡ ತುಳು ಭಾಷೆ ತುಳು ಅಭಿವೃದ್ಧಿಗೋಸ್ಕರ ಶ್ರಮಿಸುವುದು ಅದೇ ರೀತಿ ಸೇರಿದಂತೆ ನನ್ನ ಪ್ರಣಾಳಿಕೆಯಲ್ಲಿ ತುಳು ಪರವಾಗಿರುವಂತಹ ಹೆಚ್ಚಿನ ಬೇಡಿಕೆಗಳನ್ನು ನಾನು ಪ್ರಣಾಳಿಕೆಯಲ್ಲಿ ನಮೂದಿಸುವುದಾಗಿ ತಿಳಿಸಿರುತ್ತಾರೆ.
    ತುಳುನಾಡ ರಕ್ಷಣಾ ವೇದಿಕೆ ಕಳೆದ 2 ದಶಕಗಳಿಂದ ತುಳುನಾಡಿನ ಹಲವಾರು ಸಮಸ್ಯೆಗಳ ಬಗ್ಗೆ ಜನಪರ ಹೋರಾಟ ನಡೆಸಿ
    ದೇಶದ ವಿವಿಧ ಭಾಗಗಳಲ್ಲಿ ಶಾಖೆಗಳನ್ನು ಹೊಂದಿದ್ದು ತಮ್ಮದೇ ಬೆಂಬಲಿಗರ ಪಡೆಯನ್ನು ಹೊಂದಿದೆ. ರಾಜಕೀಯ ರಹಿತ ಸಂಘಟನೆಯಾಗಿದ್ದು ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡುವ ಮೂಲಕ ತುಳುಪರ ಸಂಘಟನೆಯವರು ಕೃಷ್ಣಮೂರ್ತಿ ಆಚಾರ್ಯಯವರ ಕೈ ಬಲಪಡಿಸುವರೇ ? ಕಾದು ನೋಡಬೇಕಾಗಿದೆ.

    Post Views: 236

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.