Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಾನ್‌ಸ್ಟೇಬಲ್‌ನಿಂದಲೇ ಲಂಚ ಪಡೆಯುತ್ತಿದ್ದಾಗ ಕೆಎಸ್ಆರ್‌ಪಿ ಇನ್‌ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕಾನ್‌ಸ್ಟೇಬಲ್‌ನಿಂದಲೇ ಲಂಚ ಪಡೆಯುತ್ತಿದ್ದಾಗ ಕೆಎಸ್ಆರ್‌ಪಿ ಇನ್‌ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

    July 11, 2024
    Share

    ಮಂಗಳೂರು: ನಗರದ ಕೊಣಾಜೆಯ ಕೆಎಸ್ಆರ್‌ಪಿ 7ನೇ ಬೆಟಾಲಿಯನ್‌ ಇನ್‌ಸ್ಪೆಕ್ಟರ್ ಮಹಮ್ಮದ್ ಹ್ಯಾರೀಸ್ ಎಂಬಾತ 18ಸಾವಿರ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಕೆಎಸ್ಆರ್‌ಪಿ 7ನೇ ಬೆಟಾಲಿಯನ್‌‌ನ ಪೊಲೀಸ್ ಅತಿಥಿಗೃಹದಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಲು ಮೀಸಲು ಪೊಲೀಸ್ ಕಾನ್ಸ್‌ಸ್ಟೇಬಲ್‌ರಿಂದ ಮಹಮ್ಮದ್ ಹ್ಯಾರೀಸ್ 20,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ. ಜೊತೆಗೆ ಪ್ರತೀ ತಿಂಗಳು 6,000 ರೂ.ನಂತೆ ಹಣ ನೀಡಬೇಕೆಂದು ಲಂಚ ಕೇಳಿದ್ದ. ಅದರಂತೆ ಮೊದಲಿಗೆ 20000 ಹಣನೀಡಿ, ಬಳಿಕ ಪ್ರತಿ ತಿಂಗಳು 6,000ದಂತೆ ಲಂಚ ನೀಡುತ್ತಾ ಬಂದಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 50,000 ರೂ. ಲಂಚ ನೀಡಲಾಗಿತ್ತು. ಆದರೆ ಪೊಲೀಸ್ ಕಾನ್ಸ್‌ಸ್ಟೇಬಲ್‌ ತಂದೆಯ ಅನಾರೋಗ್ಯದ ಹಿನ್ನೆಲೆಯಲ್ಲಿ 3ತಿಂಗಳಿನಿಂದ ಲಂಚ ನೀಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಮಹಮ್ಮದ್ ಹ್ಯಾರೀಸ್ ಪ್ರತಿದಿನ ಕರೆಮಾಡಿ 18,000 ರೂ. ಹಣ ಲಂಚವಾಗಿ ನೀಡಬೇಕೆಂದು ಇಲ್ಲವಾದರೆ ಡ್ಯೂಟಿ ಬದಲಾಯಿಸುತ್ತೇನೆ ಎಂದು ಫಿರ್ಯಾದಿದಾರರಿಗೆ ಬೆದರಿಸುತ್ತಿದ್ದ. ಇದರಿಂದ ಬೇಸತ್ತ ಪೊಲೀಸ್ ಕಾನ್ಸ್‌ಸ್ಟೇಬಲ್‌ ಮಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಅದರಂತೆ 18,000 ಲಂಚ ಪಡೆಯುತ್ತಿದ್ದಾಗಲೇ ಮಹಮ್ಮದ್ ಹ್ಯಾರೀಸ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

    Post Views: 226

    Related Posts

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.