Facebook Twitter Instagram
    Thursday, May 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಬಜರಂಗದಳ ಜಿಲ್ಲಾ ನಾಯಕ ಭರತ್ ಕುಮ್ಡೇಲು ಗಡಿಪಾರು
    ಇತ್ತೀಚಿನ ಸುದ್ದಿ

    ಮಂಗಳೂರು : ಬಜರಂಗದಳ ಜಿಲ್ಲಾ ನಾಯಕ ಭರತ್ ಕುಮ್ಡೇಲು ಗಡಿಪಾರು

    April 4, 2024
    Share

    ಮಂಗಳೂರು : ಬಜರಂಗದಳದ ಪುತ್ತೂರು ವಿಭಾಗದ ನಾಯಕ ಭರತ್ ಕುಮ್ಡೇಲುಗೆ ಗಡಿಪಾರು ಆದೇಶ ಜಾರಿಯಾಗಿದೆ. ಬಜರಂಗದಳ ಪುತ್ತೂರು ವಿಭಾಗದ ಸಂಯೋಜಕ ಭರತ್ ಕುಮ್ಡೇಲು ಮೇಲೆ ಕೊಲೆ, ಕೊಲೆ ಯತ್ನ, ದೊಂಬಿ, ಹಲ್ಲೆ ಮೊದಲಾದ ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಭರತ್ ಕುಮ್ಡೇಲುಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ನೋಟಿಸ್ ಜಾರಿಯಾಗಿದೆ. ಭರತ್ ಕುಮ್ಡೇಲುಗೆ ಗಡಿಪಾರು ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಸಂಯೋಜಕ್ ಪುನೀತ್ ಅತ್ತಾವರ ಹೇಳಿಕೆ ನೀಡಿ, ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲ್ ಸುಮಾರು ವರ್ಷಗಳಿಂದ ಸಂಘಟನೆಯಲ್ಲಿ ಜೋಡಿಸಿಕೊಂಡು ಧರ್ಮ ರಕ್ಷಣೆ, ಗೋಸಂರಕ್ಷಣೆ, ಮಾತೆಯರ ರಕ್ಷಣೆ ಅಲ್ಲದೆ ಮಾದಕ ದ್ರವ್ಯ, ಡ್ರಗ್ಸ್ ವಿರುದ್ಧ ಕೆಲಸ ಮಾಡುತ್ತಿದ್ದರು. ಆದರೆ, ರಾಜಕೀಯ ದ್ವೇಷದಿಂದ ಚುನಾವಣೆಯ ಸಂದರ್ಭ ಯಾವುದೇ ಕೆಲಸದಲ್ಲಿ ತೊಡಗಿಸಿಕೊಳ್ಳದಂತೆ ಕಾಂಗ್ರೆಸ್ ಸರಕಾರದ ಷಡ್ಯಂತ್ರ ರೂಪಿಸಿ ಭರತ್ ಕುಮ್ಡೇಲ್ ಅವರಿಗೆ ಗಡಿಪಾರು ನೋಟಿಸ್ ಜಾರಿಗೊಳಿಸಿದೆ. ರಾಜ್ಯಸರ್ಕಾರದ ಈ ಹಿಂದೂ ವಿರೋಧಿ ನೀತಿಯನ್ನು ಬಲವಾಗಿ ಖಂಡಿಸುತ್ತೇವೆ. ಗಡಿಪಾರು ಮೂಲಕ ಬಜರಂಗದಳ ಕಾರ್ಯಕರ್ತರನ್ನು ಧಮನಿಸುತ್ತೇವೆ ಎಂದುಕೊಂಡಿದ್ದರೆ ಅದು ಕಾಂಗ್ರೆಸ್ ಭ್ರಮೆ. ನಿಮ್ಮ ಯಾವುದೇ ದ್ವೇಷ ರಾಜಕಾರಣದ ಅಸ್ತ್ರಕ್ಕೆ ಬಜರಂಗದಳ ಕಾರ್ಯಕರ್ತರು ಹೆದರುವುದಿಲ್ಲ. ಧರ್ಮದ, ರಾಷ್ಟ್ರದ ಕೆಲಸಕ್ಕೆ ಬಜರಂಗದಳ ಕಾರ್ಯಕರ್ತರು ಯಾವಾಗಲು ಕಟಿಬದ್ಧ. ಹಾಗಾಗಿ ಈ ಗಡಿಪಾರು ನೋಟಿಸ್ ಅನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.

    Post Views: 287

    Related Posts

    “ಮೇ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ, ಅರ್ಥಪೂರ್ಣ ಕಾರ್ಯಕ್ರಮ ಆಚರಣೆಗೆ ಸಕಲ ಸಿದ್ಧತೆ“ -ಶಾಸಕ ಮಂಜುನಾಥ ಭಂಡಾರಿ

    May 15, 2025

    ವಿಧಾನಸಭಾ ಸ್ವೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ- ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಂದ ನಾಮ ನಿರ್ದೇಶನ

    May 14, 2025

    ಮಂಗಳೂರು: ಶ್ರೀಮಂಗಳಾ ದೇವಿ ದೇವಸ್ಥಾನದಲ್ಲಿ ಡಿಜಿಟಲ್ ಇ -ಹುಂಡಿ

    May 14, 2025
    • Facebook
    • WhatsApp
    ನಮ್ಮ ಬಗ್ಗೆ
    ನಮ್ಮ ಬಗ್ಗೆ

               ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಮೇ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ, ಅರ್ಥಪೂರ್ಣ ಕಾರ್ಯಕ್ರಮ ಆಚರಣೆಗೆ ಸಕಲ ಸಿದ್ಧತೆ“ -ಶಾಸಕ ಮಂಜುನಾಥ ಭಂಡಾರಿ

    May 15, 2025

    ವಿಧಾನಸಭಾ ಸ್ವೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ- ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಂದ ನಾಮ ನಿರ್ದೇಶನ

    May 14, 2025

    ಮಂಗಳೂರು: ಶ್ರೀಮಂಗಳಾ ದೇವಿ ದೇವಸ್ಥಾನದಲ್ಲಿ ಡಿಜಿಟಲ್ ಇ -ಹುಂಡಿ

    May 14, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.