Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಉಡುಪಿ: ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

    December 13, 2023
    Share

    ಕಾಪು: ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಶರಣಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

    ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.‌ ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು.

    ಲೀಲಾಧರ ಶೆಟ್ಟಿಯವರು ಜಿಲ್ಲಾ ಕಬಡ್ಡಿ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ಅತ್ಯಂತ ಸಮಾಜಮುಖಿ ಕಾರ್ಯ ನಿರ್ವಹಿಸಿದ ಸಮಾಜಸೇವಕರೂ ಆಗಿದ್ದರು. ವಿಶೇಷವಾಗಿ ರಂಗಕರ್ಮಿಯು ಆಗಿ ಕಳೆದ ಹಲವಾರು ವರ್ಷಗಳಿಂದ “ರಂಗಿತರಂಗ” ನಾಟಕ ತಂಡವನ್ನು ಮುನ್ನಡೆಸಿ ನಾಟಕ ನಿರ್ದೇಶನ, ನಟರಾಗಿ ಕೂಡಾ ಜನಾನುರಾಯಿಯಾಗಿದ್ದರು.

    ಮುಂದಿನ ವಾರ ನಡೆಯಬೇಕಾಗಿದ್ದ ಕಬ್ಬಡಿ ಪಂದ್ಯಾಟಕ್ಕೆ ಬೇಕಾದ ಊಟ ಉಪಹಾರ ಶಾಮಿಯಾನ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಲೀಲಾಧರ ಶೆಟ್ಟಿ ಅವರೇ ತಯಾರಿ ಮಾಡಿಟ್ಟಿದ್ದರು. ಇವರ ಅಂತಿಮ ದರ್ಶನ ಇಂದು ಸಂಜೆ ನಾಲ್ಕು ಗಂಟೆಗೆ ಕಾಪು ಮಜೂರು ಕರಂದಾಡಿ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.

    Post Views: 285

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.