Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ನಾಳೆಯಿಂದ ವಿಧಾನಮಂಡಲ ಅಧಿವೇಶನ : ಆಡಳಿತ ಪಕ್ಷದ ವಿರುದ್ಧ ಮುಗಿ ಬೀಳಲು ವಿಪಕ್ಷಗಳು ಸಿದ್ದ
    ಇತ್ತೀಚಿನ ಸುದ್ದಿ

    BIGG NEWS : ನಾಳೆಯಿಂದ ವಿಧಾನಮಂಡಲ ಅಧಿವೇಶನ : ಆಡಳಿತ ಪಕ್ಷದ ವಿರುದ್ಧ ಮುಗಿ ಬೀಳಲು ವಿಪಕ್ಷಗಳು ಸಿದ್ದ

    September 11, 2022
    Share

    ಬೆಂಗಳೂರು: ನಾಳೆಯಿಂದವಿಧಾನಮಂಡಲಅಧಿವೇಶನಆರಂಭವಾಗಲಿದ್ದು, ಸರ್ಕಾರಹಾಗೂಪ್ರತಿಪಕ್ಷಗಳಮಧ್ಯೆಜಂಗೀಕುಸ್ತಿಶುರುವಾಗಲಿದೆ. 40 ಪರ್ಸೆಂಟ್ ಕಮಿಷನ್, ಬೆಂಗಳೂರಿನ ಮಳೆ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆ ಇದೆ.

    ವಿರೋಧಪಕ್ಷಕ್ಕೆಆಹಾರವಾಗದಂತೆಆಡಳಿತರೂಢಬಿಜೆಪಿಪ್ಲಾನ್ರೂಪಿಸಿಕೊಂಡಿದೆ. ಇನ್ನೊಂದೆಡೆಸರ್ಕಾರವನ್ನುಇಕ್ಕಟ್ಟಿಗೆಸಿಲುಕಿಸಲುಕಾಂಗ್ರೆಸ್ಮತ್ತುಜೆಡಿಎಸ್ಸಿದ್ಧವಾಗಿದೆ. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಹಲವು ವಿಧೇಯಕಗಳು ಮಂಡನೆಯಾಗಲಿವೆ.

    ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ, ಮಳೆ ಅನಾಹುತ, ಪಿಎಸ್ ಐ ಸೇರಿದಂತೆ ಇತರೆ ನೇಮಕಾತಿ ಅಕ್ರಮ ಆರೋಪಗಳ ಬಗ್ಗೆ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದ್ದು, ಕಾಂಗ್ರೆಸ್ ತಿರುಗೇಟು ನೀಡಲು ಪ್ರತಿತಂತ್ರದೊಂದಿಗೆ ಆಡಳಿತಾರೂಢ ಬಿಜೆಪಿ ಸಜ್ಜಾಗಿದೆ.

    Post Views: 255

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.