Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪುವಿನಲ್ಲಿ ಜೀವಂತ ಹಾವಿಗೆ ಪೂಜೆ
    ಇತ್ತೀಚಿನ ಸುದ್ದಿ

    ಕಾಪುವಿನಲ್ಲಿ ಜೀವಂತ ಹಾವಿಗೆ ಪೂಜೆ

    August 22, 2023
    Share

    ಉಡುಪಿ: ನಾಗರ ಪಂಚಮಿ ಹಬ್ಬದ ಸಂಭ್ರಮ ಇದೇ ವೇಳೆ ಕಾಪುವಿನಲ್ಲಿ ಜೀವಂತ ಹಾವಿಗೆ ಪೂಜೆ, ಜಲಾಭಿಷೇಕ ನಡೆದಿದ್ದು ಭಕ್ತರು ಪುಳಕಗೊಂಡಿದ್ದಾರೆ. ಕಾಪು ತಾಲೂಕಿನ ಮಜೂರಿನಲ್ಲಿರುವ ಗೋವರ್ಧನ ಭಟ್ ಮನೆಯಲ್ಲಿ ಈ ಪೂಜೆ ನಡೆಯಿತು. ಕಳೆದ 20 ವರ್ಷಗಳಿಂದ ಅಪಘಾತದಿಂದ ಗಾಯಗೊಂಡ ನಾಗರ ಹಾವುಗಳ ರಕ್ಷಣೆ ಮಾಡುತ್ತಿರುವ ಭಟ್ , ಅವುಗಳಿಗೆ ಆರೈಕೆ ಮಾಡಿ ಕಾಡಿಗೆ ಬಿಡುತ್ತಿದ್ದಾರೆ. ಇವತ್ತು ತಮ್ಮ ಆರೈಕೆಯಿಂದ ಗಾಯಗೊಂಡು ಗುಣಮುಖವಾದ ನಾಗರಹಾವಿಗೆ ಭಟ್ಟರ ಮನೆಯಲ್ಲಿ ಜಲಾಭಿಷೇಕ ಮಾಡಿ, ದೀಪ ಬೆಳಗಲಾಯಿತು. ಗೋವರ್ಧನ ಭಟ್ ಅವರು ಕಾಪು ಭಾಗದಲ್ಲಿ ನಾಗರ ಹಾವಿನ ವೈದ್ಯರೆಂದೇ ಪ್ರಸಿದ್ದಿ ಪಡೆದಿದ್ದಾರೆ.

    Post Views: 199

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.