Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ವ್ಯಕ್ತಿಯನ್ನು ಅಪಹರಣ ಮಾಡಿ, ಚಾಕು ತೋರಿಸಿ ಲಕ್ಷ ರೂ. ಹಣ ಲೂಟಿ
    ಇತ್ತೀಚಿನ ಸುದ್ದಿ

    ಉಡುಪಿ: ವ್ಯಕ್ತಿಯನ್ನು ಅಪಹರಣ ಮಾಡಿ, ಚಾಕು ತೋರಿಸಿ ಲಕ್ಷ ರೂ. ಹಣ ಲೂಟಿ

    June 22, 2024
    Share

    ಮಣಿಪಾಲ: ವ್ಯಕ್ತಿಯೊಬ್ಬರನ್ನು ಅಪಹರಿಸಿ, ಚಾಕು ತೋರಿಸಿ ಬೆದರಿಸಿ ಅವರಲ್ಲಿದ್ದ 1 ಲಕ್ಷ ರೂ. ಹಣವನ್ನು ಕಸಿದು ಪರಾರಿಯಾದ ಘಟನೆ ಉಡುಪಿ ನಗರದಲ್ಲಿ ಸಂಭವಿಸಿದೆ. ಆತ್ರಾಡಿಯ ಮಹಮ್ಮದ್‌ ನಿಹಾಲ್‌ ಅವರು ಬಸ್‌ನ ಕಲೆಕ್ಷನ್‌ ವ್ಯವಹಾರ ಮಾಡಿಕೊಂಡಿದ್ದು, ಬಸ್‌ನ ಕಲೆಕ್ಷನ್‌ ಹಣವನ್ನು ತೆಗೆದುಕೊಂಡು ಉಡುಪಿ ಸರ್ವಿಸ್‌ ಬಸ್‌ ನಿಲ್ದಾಣದ ಬೇಕರಿ ಬಳಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಬಲವಂತವಾಗಿ ಅವರನ್ನು ಕಾರಿನಲ್ಲಿ ಕರೆದೊಯ್ದಿದ್ದಾರೆ. ಕಾರಿನಲ್ಲಿ ಚಾಕು ತೋರಿಸಿ, ಕೈಯಿಂದ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಣವನ್ನು ಕಸಿದು ಜೀವ ಬೆದರಿಕೆ ಹಾಕಿದ್ದಾರೆ. ಆರೋಪಿಗಳನ್ನು ಶಾರೀಕ್‌, ಇರ್ಫಾನ್‌ ಎಂದು ಗುರುತಿಸಲಾಗಿದೆ. ಇವರ ಜತೆಗೆ ಇನ್ನೂ ಇಬ್ಬರು ಅಪರಿಚಿತರು ಇದ್ದರು ಎಂದು ಮಹಮ್ಮದ್‌ ನಿಹಾಲ್‌ ಉಡುಪಿ ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 216

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.