Facebook Twitter Instagram
    Wednesday, June 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಲಾರಿ, ಬಸ್ ನಡುವೆ ಅಪಘಾತ- ರಾಡ್ ತುಂಡರಿಸಿ ಚಾಲಕನ ಹೊರಗೆಳೆದ ಸ್ಥಳೀಯರು
    ಇತ್ತೀಚಿನ ಸುದ್ದಿ

    ಸುಳ್ಯ: ಲಾರಿ, ಬಸ್ ನಡುವೆ ಅಪಘಾತ- ರಾಡ್ ತುಂಡರಿಸಿ ಚಾಲಕನ ಹೊರಗೆಳೆದ ಸ್ಥಳೀಯರು

    November 15, 2022
    Share

    ಸುಳ್ಯ:ಲಾರಿ ಮತ್ತು ಬಸ್‌ ನಡುವೆ ಢಿಕ್ಕಿ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸಂಜೆ ಕಲ್ಲುಗುಂಡಿಯ ಕಡಪಾಲದಲ್ಲಿ ನಡೆದಿದೆ.

    ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಬಸ್‌ಗೆ ಕಡಪಾಲ ಸೇತುವೆ ಬಳಿ ಲಾರಿ ಢಿಕ್ಕಿ ಹೊಡೆದಿದೆ.ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದೆ. ಬಸ್-ಲಾರಿ ನಡುವೆ ಸಿಕ್ಕಿ ಹಾಕಿಕೊಂಡ ಲಾರಿ ಚಾಲಕನನ್ನು ಸ್ಥಳೀಯರು ರಾಡ್‌ ಕತ್ತರಿಸಿ ಹೊರತೆಗೆದಿದ್ದಾರೆ.ಆತನಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳನ್ನು‌ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಮತ್ತು ಕೊಡಗು, ಸಂಪಾಜೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಳೆಯಿಂದಾಗಿ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

    Post Views: 109

    Related Posts

    ಪುತ್ತೂರು: ಕಾರು-ಬೈಕ್ ನಡುವೆ ಡಿಕ್ಕಿ- ಸವಾರ ಗಂಭೀರ ಗಾಯ..!

    June 18, 2025

    ಬೆಳ್ತಂಗಡಿ: ಅಕ್ರಮ ಜೂಜಾಟ ಅಡ್ಡೆಗೆ ಪೊಲೀಸ್‌ ದಾಳಿ- 9 ಮಂದಿಯ ಬಂಧನ..!

    June 18, 2025

    ಮಂಗಳೂರು: ಕಾರು ಡಿವೈಡರ್‌ ಗೆ ಡಿಕ್ಕಿ- ಇಬ್ಬರು ಯುವಕರು ಸಾವು..!

    June 18, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.