Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ ಠಾಣಾ ಪೊಲೀಸರಿಗೆ ಹುಚ್ಚು ನಾಯಿ ಕಡಿತ
    ಇತ್ತೀಚಿನ ಸುದ್ದಿ

    ಉಳ್ಳಾಲ ಠಾಣಾ ಪೊಲೀಸರಿಗೆ ಹುಚ್ಚು ನಾಯಿ ಕಡಿತ

    September 3, 2023
    Share

    ಉಳ್ಳಾಲ : ಉಳ್ಳಾಲ ಪೊಲೀಸ್ ಠಾಣೆಯ ಹಿಂಬದಿಯಲ್ಲಿರುವ ಕ್ವಾಟ್ರಸ್ ನಲ್ಲಿ ಬೀದಿ‌ ನಾಯಿಗಳು ಬಿಡಾರ ಹೂಡಿದ್ದು ಕಳೆದ ವಾರ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಮತ್ತು ಲೇಡಿ ಪೊಲೀಸ್ ಕಾನ್ಸ್ ಟೇಬಲ್ ಓರ್ವರ ಪತಿಗೆ ಹುಚ್ಚು ನಾಯಿಯೊಂದು ಕಚ್ಚಿದ ಪ್ರಕರಣ ತಡವಾಗಿ ವರದಿಯಾಗಿದೆ. ಉಳ್ಳಾಲ ಪೊಲೀಸ್ ಠಾಣಾ ಪಿಸಿಗಳಾದ ಸತೀಶ್ ,ನವೀನ್ ಮತ್ತು ಲೇಡಿ ಪಿಸಿ ಭಾಗ್ಯಶ್ರೀ ಯವರ ಪತಿ ರಂಗನಾಥ್ ಎಂಬವರಿಗೆ ಹುಚ್ಚು ನಾಯಿ ಕಡಿದಿದೆ.ಕಳೆದ ಆ.28 ರಂದು ಪೊಲೀಸ್ ವಸತಿ ಗೃಹದ ಆವರಣದಲ್ಲಿ ಘಟನೆ ನಡೆದಿದೆ. ವಸತಿ ಗೃಹದ ಆವರಣದಲ್ಲಿ ಬೀದಿ ನಾಯಿಗಳು ಸುತ್ತುತ್ತಿದ್ದು ಅದರಲ್ಲೊಂದು ನಾಯಿ ಮೂವರನ್ನ ಕಚ್ಚಿ ಗಾಯಗೊಳಿಸಿದೆ. ಪೊಲೀಸರು ಮಂಗಳೂರಿನ ಆನಿಮಲ್ ಕೇರ್ ನವರಿಗೆ ಕರೆ ಮಾಡಿ ದಾಳಿ ನಡೆಸಿದ ನಾಯಿಯನ್ನ ಕೊಂಡೊಯ್ಯುವಂತೆ ಹೇಳಿದ್ದು ಆನಿಮಲ್ ಕೇರ್ ನವರು ಕಚ್ಚಿದ ನಾಯಿಯ ವಿಡಿಯೋ ತೆಗೆದು ವಾಟ್ಸ್ ಅಪ್ ನಲ್ಲಿ ಕಳಿಸಲು ತಿಳಿಸಿದ್ದು ಪೊಲೀಸರು ನಾಯಿಯ ವಿಡಿಯೋವನ್ನ ಕಳುಹಿಸಿದ್ದಾರೆ. ಹುಚ್ಚು ನಾಯಿ ಕಡಿತಕ್ಕೊಳಗಾದ ಪೊಲೀಸ್ ಸಿಬ್ಬಂದಿಗಳು ಆಂಟಿ ರ‍್ಯಾಬಿಸ್ ಲಸಿಕೆ‌ ಪಡೆದು ಚಿಕಿತ್ಸೆ ಪಡೆದಿದ್ದಾರೆ.ವಸತಿಗೃಹದಲ್ಲಿರುವ ಇತರ ನಾಯಿಗಳಿಗೂ ರ‍್ಯಾಬಿಸ್ ಹರಡಿರುವ ಬಗ್ಗೆ ಬಲವಾದ ಶಂಕೆ ಉಂಟಾಗಿದ್ದು ಪೊಲೀಸರು ಎಲ್ಲ ನಾಯಿಗಳನ್ನ ಹಿಡಿಯುವಂತೆ ಆನಿಮಲ್ ಕೇರ್ಗೆ ಮನವಿ ಮಾಡಿದ್ದಾರೆ.

    Post Views: 254

    Related Posts

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.