Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಇಂದು ಮಹಾಕುಂಭಮೇಳ ಅಂತ್ಯ: ಇಂದು ಶಿವರಾತ್ರಿಯ ಅಂತಿಮ ಪುಣ್ಯಸ್ನಾನ
    ಕರಾವಳಿ ಸುದ್ದಿ

    ಇಂದು ಮಹಾಕುಂಭಮೇಳ ಅಂತ್ಯ: ಇಂದು ಶಿವರಾತ್ರಿಯ ಅಂತಿಮ ಪುಣ್ಯಸ್ನಾನ

    February 26, 2025
    Share

    ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಇಂದು ಅಂತ್ಯವಾಗಲಿದೆ. ಜನವರಿ 13 ರಂದು ಆರಂಭವಾಗಿದ್ದ ಮಹಾಕುಂಭಮೇಳ ಇಂದು ಶಿವರಾತ್ರಿಯ ಅಂತಿಮ ಪುಣ್ಯಸ್ನಾನದೊಂದಿಗೆ ಅಂತ್ಯವಾಗಲಿದೆ.

    ಇಂದು ಬೆಳಗ್ಗೆಯಿಂದಲೇ ತ್ರಿವೇಣಿ ಸಂಗಮದಲ್ಲಿ 41 ಲಕ್ಷ ಜನ ಪವಿತ್ರ ಸ್ನಾನ ಮಾಡಿದ್ದಾರೆ. ಈವರೆಗೂ 64 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಪ್ರಪಂಚದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಕೋಟಿ ಜನ ಸೇರಿ ಹೊಸ ದಾಖಲೆ ನಿರ್ಮಾಣವಾಗಿದೆ.ಮಹಾಕುಂಭಮೇಳದ ಕೊನೆಯ ವಿಶೇಷ ಸ್ನಾನಕ್ಕಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ, ಸಂಜೆ 6 ಗಂಟೆಯಿಂದ ಪ್ರಯಾಗ್‌ರಾಜ್‌ನಾದ್ಯಂತ ವಾಹನ ರಹಿತ ವಲಯವನ್ನು ಜಾರಿಗೆ ತರಲಾಗಿತ್ತು.

    ಜನಸಂದಣಿಯ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಆಡಳಿತವು ಈ ನಿರ್ಬಂಧಗಳನ್ನು ವಿಧಿಸಿದೆ. ಆದರೆ ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ವಿನಾಯಿತಿ ನೀಡಲಾಗುತ್ತಿದೆ.144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಸಮಾವೇಶ ಮಹಾ ಕುಂಭಮೇಳ ಇಂದು ಅಂತ್ಯವಾಗಲಿದೆ. ಹಲವು ಅಡೆತಡೆಗಳ ನಡುವೆಯೂ ಮಹಾ ಕುಂಭಮೇಳ ಹೊಸ ದಾಖಲೆ ನಿರ್ಮಿಸಿದೆ.

    Post Views: 178

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.