Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ತವ್ಯ ಲೋಪ : ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ ಚಂದ್ರ ಸಸ್ಪೆಂಡ್
    ಇತ್ತೀಚಿನ ಸುದ್ದಿ

    ಕರ್ತವ್ಯ ಲೋಪ : ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ ಚಂದ್ರ ಸಸ್ಪೆಂಡ್

    March 31, 2025
    Share

    ಕುಂದಾಪುರದ ಉಪವಿಭಾಗಾಧಿಕಾರಿ ಕೆ ಎ ಎಸ್ ಶ್ರೇಣಿಯ ಮಹೇಶ್ ಚಂದ್ರ ಅವರನ್ನು ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

    ಉಪವಿಭಾಗಾಧಿಕಾರಿಯವರ ಕರ್ತವ್ಯ ಲೋಪದ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ ಇವರು ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು , ಡಿಸಿಯವರ ವರದಿ ಆಧಾರದ ಮೇಲೆ ಸರ್ಕಾರದ ಅಧೀನ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ.

    ಅಲ್ಲದೆ ಮುಂದಿನ ಆದೇಶದವರೆಗೆ ಕುಂದಾಪುರ ಉಪವಿಭಾಗ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾರ್ ಶ್ರೀ ಶ್ರೀಕಾಂತ್ ಹೆಗ್ಡೆ ಅವರಿಗೆ ನಿರ್ವಹಿಸುವಂತೆ ಆದೇಶಿಸಲಾಗಿದೆ. 

    ಮಾಜಿ ಶಾಸಕರೋರ್ವರ ಸಂಪೂರ್ಣ ಕ್ರಪೆಯಿಂದ ಸಾಕಷ್ಟು ಕಪ್ಪವನ್ನು ಸಲ್ಲಿಸಿಯೇ ಕುಂದಾಪುರ ಏ ಸಿ ಹುದ್ದೆಯನ್ನು ಏರಿದ ಇವರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನವು ಹೊಗೆಯಾಡಿತ್ತು. ಆದಾಗ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ಸಾರ್ವಜನಿಕರ ಮೆಚ್ಚುಗೆ ಗಳಿಸಿದ ರಶ್ಮಿ ಅವರ ದಿಡೀರ್ ವರ್ಗಾವಣೆಯು ಕೂಡಾ ಕಾರಣವಾಗಿತ್ತು. ಇಲ್ಲಿ ಉಪವಿಭಾಗಾಧಿಕಾರಿ ಅಧಿಕಾರ ವಹಿಸಿಕೊಂಡ ಕೂಡಲೇ ಪಟ್ಟಾಗಿ ಭೋಜನಕ್ಕೆ ಕುಂತ ಏ ಸಿ ಮಹೇಶ್ ಚಂದ್ರ ಅವರ ಮೇಲೆ ಸಾಕಷ್ಟು ಭ್ರಷ್ಟಾಚಾರದ ಆರೋಪಗಳು ಸದ್ದು ಮಾಡಿದ್ದವು. ಇನ್ನೇನು ನಿವೃತ್ತಿ ಹೊಂದಲು ಬೆರಳೆಣಿಕೆಯಷ್ಟು ತಿಂಗಳುಗಳ ಕಾಲ ಬಾಕಿ ಇರುವಾಗಲೇ ಮಹೇಶ್ ಚಂದ್ರ ಸಸ್ಪೆಂಡ್ ಆಗಿದ್ದಾರೆ.

    Post Views: 230

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.