Facebook Twitter Instagram
    Thursday, June 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಯುವಕನಿಗೆ ಚೂರಿ ಇರಿತ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಯುವಕನಿಗೆ ಚೂರಿ ಇರಿತ

    February 18, 2023
    Share

    ಬಂಟ್ವಾಳ:ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪಾಣೆ ಮಂಗಳೂರು ಬಳಿ ನಡೆದಿದೆ.

    ಪಾಣೆಮಂಗಳೂರು ನೆಹರು ನಗರ ನಿವಾಸಿ ಸುಲೈಮಾನ್ ಎಂಬವನಿಗೆ ಆತನ ಸ್ನೇಹಿತ ನಿಸಾರ್ ಎಂಬಾತ ಚೂರಿಯಿಂದ ಇರಿದಿದ್ದಾನೆ.

    ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ನಿಸಾರ್ ಸುಲೈಮಾನ್ ಗೆ ಚೂರಿಯಿಂದ ಹೊಟ್ಟೆಯ ಭಾಗಕ್ಕೆ ತಿವಿದಿದ್ದಾನೆ ಎನ್ನಲಾಗಿದೆ.

    ಗಾಯಗೊಂಡ ಸುಲೈಮಾನ್ ನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೋಲೀಸರು ಭೇಟಿ ನೀಡಿದ್ದಾರೆ.

    Post Views: 163

    Related Posts

    ಪಾಣೆಮಂಗಳೂರು ಸೇತುವೆ ಬಳಿ ಪುತ್ತೂರು ಸದಸ್ಯ ರಮೇಶ್ ರೈ ನಾಪತ್ತೆ – ಬೈಕ್, ಮೊಬೈಲ್ ಪತ್ತೆ!

    June 5, 2025

    ಕಡಬದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡನ ವಿರುದ್ಧ ಎಫ್‌ಐಆರ್

    June 5, 2025

    ದಕ್ಷಿಣ ಕನ್ನಡದಲ್ಲಿ ಗಾಳಿ ಸುದ್ದಿ ಹರಡಿದ ಆರೋಪಿಗೆ ಕಾನೂನು ಕ್ರಮ, ಪುತ್ತೂರು ಪೊಲೀಸ್ ತನಿಖೆ

    June 5, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.