Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮ್ಯಾನೇಜರ್ ನಿಂದಲೇ ಬ್ಯಾಂಕ್ ಗೆ ವಂಚನೆ!
    ಇತ್ತೀಚಿನ ಸುದ್ದಿ

    ಮಂಗಳೂರು: ಮ್ಯಾನೇಜರ್ ನಿಂದಲೇ ಬ್ಯಾಂಕ್ ಗೆ ವಂಚನೆ!

    March 14, 2025
    Share

    ಮಂಗಳೂರು: ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ಗೆ ವಂಚಿಸಿದ ಬಗ್ಗೆ ಸೆನ್‌ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ.

    ಬ್ಯಾಂಕ್‌ ಆಫ್‌ ಬರೋಡಾದ ಕೊಣಾಜೆ ಬ್ರಾಂಚ್‌ನಲ್ಲಿ ಆರೋಪಿ ಡೆರಿಕ್‌ ಅಜಿತ್‌ ಡಿಸೋಜ ಎಂಬಾತ 2022ರ ಸೆಪ್ಟಂಬರ್‌ 22ರಿಂದ 2024ರ ಫೆಬ್ರವರಿ 7ರವರೆಗೆ ಮ್ಯಾನೇಜರ್‌ ಆಗಿದ್ದು, ಈ ಸಂದರ್ಭ ಬ್ಯಾಂಕಿನ ಹಿರಿಯ ನಾಗರಿಕರು ಠೇವಣಿಯಲ್ಲಿರಿಸಿದ್ದ ಹಣವನ್ನು ಖಾತೆದಾರರಿಗೆ ತಿಳಿಯದಂತೆ 1, 44, 71, 000 ರೂ. ವನ್ನು ಸಾಲ ರೂಪದಲ್ಲಿ ಇತರ ಆರೋಪಿತರ ಖಾತೆಗೆ ವರ್ಗಾಯಿಸಿದ್ದಾನೆ ಎನ್ನಲಾಗಿದೆ.

    Post Views: 278

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.