Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ: ಲಾಡ್ಜ್ ಮೇಲೆ ದಾಳಿ..!! ಮೂವರ ಬಂಧನ
    ಇತ್ತೀಚಿನ ಸುದ್ದಿ

    ಮಣಿಪಾಲ: ಲಾಡ್ಜ್ ಮೇಲೆ ದಾಳಿ..!! ಮೂವರ ಬಂಧನ

    April 23, 2025
    Share

    ಮಣಿಪಾಲ: ಎಪ್ರಿಲ್ 4 ರಂದು 12:00 ಗಂಟೆಯ ಸಮಯಕ್ಕೆ ಮಹೇಶ್ ಪ್ರಸಾದ್‌, ಪೊಲೀಸ್‌ ನಿರೀಕ್ಷಕರು ಮಣಿಪಾಲ ಪೊಲೀಸ್‌ ಠಾಣೆ ಇವರು ಠಾಣೆಯಲ್ಲಿದ್ದಾಗ ಉಡುಪಿ ತಾಲೂಕು 80 ಬಡಗಬೆಟ್ಟು ಗ್ರಾಮದ ಧಶರಥ ನಗರದ ಡೌನ್‌ ಟೌನ್‌ ಲಾಡ್ಜ್‌ನ ರೂಮ್‌ ನಂ 106 ರಲ್ಲಿ ಕೆಲವು ವ್ಯಕ್ತಿಗಳು ಮಾದಕವಸ್ತುವನ್ನು ತೆಗೆದುಕೊಳ್ಳಲು ಉಪಯೋಗಿಸುವ ಸಿರಿಂಜ್‌ಗಳನ್ನು ಹೊಂದಿದ ಬಗ್ಗೆ ಮಾಹಿತಿ ಬಂದಿದೆ.

    ನಂತೆ ಸಿಬ್ಬಂದಿಯವರ ಹಾಗೂ ಪಂಚರುಗಳ ಸಮಕ್ಷಮ ಡೌನ್‌ ಟೌನ್‌ ಲಾಡ್ಜ್‌ನ ರೂಮ್‌ ನಂ 106 ಕ್ಕೆ ದಾಳಿ ಮಾಡಿ ಆರೋಪಿಗಳಾದ 1. ಮಹಮ್ಮದ್‌ ಅಜರುದ್ದೀನ್‌ 2. ರಾಜೇಶ್‌ ಪ್ರಕಾಶ್‌ ಜಾದವ್‌, 3. ನಾಜೀಲ್‌ ಮಲ್ಪೆ ಇವರನ್ನು ಹಾಗೂ ಅವರ ವಶದಲ್ಲಿದ್ದ 40,000/- ರೂಪಾಯಿ ಮೌಲ್ಯದ ಒಟ್ಟು 13.70 ಗ್ರಾಂ ತೂಕದ MDMA ಮತ್ತು 10,500/- ರೂಪಾಯಿ ಮೌಲ್ಯದ 225 ಗ್ರಾಂ ಗಾಂಜಾ , ಪ್ಲಾಸ್ಟಿಕ್‌ ಸಣ್ಣ ಸಣ್ಣ ಕವರ್‌ 15 , 5 ಸಿರಿಂಜ್‌ಗಳು , Sterile water 5 ml ನ 3 ಪ್ಲಾಸ್ಟಿಕ್‌ ಸೀಸೆ ಹಾಗೂ 500 ಮೌಲ್ಯದ ACE ಕಂಪೆನಿಯ ಕೀಪ್ಯಾಡ್‌ ಮೊಬೈಲ್‌ ಮತ್ತು 5000 ರೂಪಾಯಿ ಮೌಲ್ಯದ REDMI ಕಂಪೆನಿಯ ಟಚ್‌ ಸ್ಕ್ರೀನ್‌ ಮೊಬೈಲ್‌ ನ್ನು ವಶಪಡಿಸಿಕೊಂಡಿರುದಾಗಿದೆ.

    ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 70/2025 ಕಲಂ: 8(c), 20(b),22(b) NDPS ACT ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

    Post Views: 223

    Related Posts

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.