Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಅಕ್ರಮ ಕಳ್ಳಬಟ್ಟಿ ತಯಾರಿಕೆ – ಆರೋಪಿ ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ಬಂಟ್ವಾಳ : ಅಕ್ರಮ ಕಳ್ಳಬಟ್ಟಿ ತಯಾರಿಕೆ – ಆರೋಪಿ ಪೊಲೀಸರ ವಶಕ್ಕೆ

    December 19, 2024
    Share

    ಬಂಟ್ವಾಳ : ಅಕ್ರಮವಾಗಿ ಕಳ್ಳ ಬಟ್ಟಿಯನ್ನು ತಯಾರಿಸುತ್ತಿದ್ದ ಮನೆಗೆ ದಾಳಿ ನಡೆಸಿರುವ ಬಂಟ್ವಾಳ ಅಬಕಾರಿ ಪೋಲೀಸರ ತಂಡವು ಆರೋಪಿ ಸಹಿತವಾಗಿ ಕಳ್ಳಬಟ್ಟಿಯನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಂಟ್ವಾಳದ ಪಂಜಿಕಲ್ಲು ಎಂಬಲ್ಲಿ ನಡೆದಿದೆ.

    ಪಂಜಿಕಲ್ಲು ಗ್ರಾಮದ ಕಂಬಲ್ದಡ್ಕ ನಿವಾಸಿಯಾಗಿರುವ ರುಕ್ಮಯ ಪೂಜಾರಿ ಬಂಧನಕ್ಕೆ ಒಳಗಾದ ಆರೋಪಿಯಾಗಿದ್ದಾರೆ. ರುಕ್ಮಯ ಪೂಜಾರಿ ಅವರ ಮನೆಗೆ ದಾಳಿ ನಡೆಸಿರುವ ಅಬಕಾರಿ ಪೋಲೀಸರು 1.5 ಲೀಟರ್ ಸಾರಾಯಿ, 55 ಲೀ.ಬೆಲ್ಲದ ಕೊಳೆ ಮತ್ತು ಕಳ್ಳಬಟ್ಟಿ ತಯಾರಿಸಲು ಬಳಸುತ್ತಿದ್ದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಅಬಕಾರಿ ಉಪನಿರೀಕ್ಷಕರಾದ ರಾಜನಾಯ್ಕ್ ನೇತ್ರತ್ವದಲ್ಲಿ ಈ ಕಾರ್ಯಚರಣೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 205

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.