Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹಗ್ಗಜಗ್ಗಾಟದಲ್ಲಿ ಗೆದ್ದ ಖುಷಿಯಲ್ಲಿದ್ದಾಗಲೇ ಹೃದಯಾಘಾತ-ವ್ಯಕ್ತಿ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಹಗ್ಗಜಗ್ಗಾಟದಲ್ಲಿ ಗೆದ್ದ ಖುಷಿಯಲ್ಲಿದ್ದಾಗಲೇ ಹೃದಯಾಘಾತ-ವ್ಯಕ್ತಿ ಸಾವು

    February 28, 2023
    Share

    ಮಂಗಳೂರು: ಹಗ್ಗಜಗ್ಗಾಟದಲ್ಲಿ ಗೆದ್ದ ಖುಷಿಯಲ್ಲಿದ್ದಾಗಲೇ ಹೃದಯಾಘಾತವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಜೆಪ್ಪುವಿನಲ್ಲಿ ನಡೆದಿದೆ. ಕುಶಲನಾಥ ಶೆಟ್ಟಿ(50) ಮೃತ ದುರ್ದೈವಿ. ಜೆಪ್ಪು ಬಂಟರ ಸಂಘದ ವತಿಯಿಂದ ಏರ್ಪಡಿಸಿದ್ದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕುಶಲನಾಥ ಶೆಟ್ಟಿ(50)  ಪಾಲ್ಗೊಂಡಿದ್ದರು.  ಸ್ಪರ್ಧೆಯಲ್ಲಿ ಅವರಿದ್ದ ತಂಡ ಗೆಲುವು ಸಾಧಿಸಿತ್ತು, ಸ್ಪರ್ಧೆಯ ಬಳಿಕ ಕುಳಿತಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡಿತು, ಹಾಗೂ ವಾಂತಿ ಮಾಡಿಕೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

    Post Views: 184

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.