Facebook Twitter Instagram
    Tuesday, June 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ನಿಧನ.!
    ಇತ್ತೀಚಿನ ಸುದ್ದಿ

    ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ನಿಧನ.!

    September 7, 2022
    Share

    ಬೆಂಗಳೂರು: ಆಹಾರ ಮತ್ತು ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಉಮೇಶ್ ಕತ್ತಿ (61) ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದಾರೆ.

    ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ತಂದೆಯ ಅಗಲಿಕೆ ಬಳಿಕ ರಾಜಕೀಯಕ್ಕೆ ಪ್ರವೇಶಿಸಿದ್ದ ಉಮೇಶ್ ಕತ್ತಿ, ತಂದೆಯಂತೆಯೇ ಹೃದಯಾಘಾತಕ್ಕೀಡಾಗಿ ಅಗಲಿದ್ದಾರೆ.

    ಉಮೇಶ್ ಕತ್ತಿಯವರ ತಂದೆ ವಿಶ್ವನಾಥ ಕತ್ತಿ ಅವರು ಕೂಡ ಹೃದಯಾಘಾತದಿಂದಲೇ ಸಾವಿಗೀಡಾಗಿದ್ದರು. ಅವರು ವಿಧಾನಸಭೆ ಅಧಿವೇಶನ ನಡೆಯುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದರು. ತಂದೆಯ ಮರಣದ ಬಳಿಕ ಉಮೇಶ್ ಕತ್ತಿ ರಾಜಕೀಯಕ್ಕೆ ಪ್ರವೇಶಿಸಿದ್ದರು.

    Post Views: 151

    Related Posts

    ಮೆಡಿಕಲ್ ಶಾಪ್‌ ನಲ್ಲಿ ಚಿಲ್ಲರೆ ಕಾರಣಕ್ಕೆ ವಿವಾದ: ದಲಿತ ಯುವತಿಗೆ ಜಾತಿ ನಿಂದನೆ ಮತ್ತುಹಲ್ಲೆ

    June 10, 2025

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಿಕಾಂ ವಿದ್ಯಾರ್ಥಿ ಗಾಯ, ಆರ್ಸಿಬಿ, ಕೆಎಸ್ಸಿಎ ವಿರುದ್ಧ ಪ್ರಕರಣ ದಾಖಲು

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.