Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: “ಮೋದಿಯ” ಹಣ ತೆಗೆದು ಕೊಡುತ್ತೇನೆಂದು ನಂಬಿಸಿ ವೃದ್ಧನಿಂದ ಹಣ ಪಡೆದು ವಂಚನೆ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: “ಮೋದಿಯ” ಹಣ ತೆಗೆದು ಕೊಡುತ್ತೇನೆಂದು ನಂಬಿಸಿ ವೃದ್ಧನಿಂದ ಹಣ ಪಡೆದು ವಂಚನೆ

    August 13, 2023
    Share

    ಉಪ್ಪಿನಂಗಡಿ : ಹಿರಿಯ ನಾಗರಿಕರೊಬ್ಬರನ್ನು ಬೈಕ್‌ ನಲ್ಲಿ ಆಗಮಿಸಿದ ಅಪರಿಚಿತ ಯುವಕನೋರ್ವ ಪರಿಚಿತನಂತೆ ಮಾತನಾಡಿಸಿ, ಕೊರೋನ ಸಂದರ್ಭದಲ್ಲಿ ಪ್ರಧಾನಿ ಮೋದಿಯ ಹಣ ಬೇಕಾದಷ್ಟು ಬಂದಿದೆ. ಅದನ್ನು ನಿಮಗೆ ಸಿಗುವ ಹಾಗೆ ಮಾಡುತ್ತೇನೆ ಎಂದು ನಂಬಿಸಿ ಅದಕ್ಕಾಗಿ ಏಳು ಸಾವಿರ ರೂ. ಪಡೆದು ವಂಚಿಸಿ ಪರಾರಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪದ್ಮುಂಜ ಸಮೀಪದ ದೇವಪ್ಪ ಗೌಡ (65)ಎಂಬವರು ಉಪ್ಪಿನಂಗಡಿಯಲ್ಲಿ ಅಡಿಕೆ ಮಾರಾಟ ಮಾಡಿ ಹಿಂದಿರುಗುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಆಗಮಿಸಿದ ಯುವಕನೋರ್ವ, ನಾನು ನಿಮ್ಮ ಮಗಳ ಶಾಲಾ ಸಹಪಾಠಿ ಮೋಹನ್ ಎಂದು ತನ್ನನ್ನು ಪರಿಚಯಿಸಿಕೊಂಡಿದ್ದಲ್ಲದೆ, ತಾನೀಗ ಕೆನರಾ ಬ್ಯಾಂಕ್‌ನಲ್ಲಿರೋದು. ಕೊರೋನ ಸಂದರ್ಭದಲ್ಲಿ ಬಂದ ಮೋದಿಯವರ ಹಣ ಬ್ಯಾಂಕ್‌ನಲ್ಲಿ ಹಾಗೆನೇ ಕೊಳೆಯುತ್ತಾ ಇದೆ. ಅದನ್ನು ಯಾರ ಅಕೌಂಟ್‌ಗೂ ಹಾಕಬಹುದು. ನಿಮ್ಮ ಪಾಸ್ ಪುಸ್ತಕ, ಆಧಾರ್ ಕಾರ್ಡ್‌ನ ಜೆರಾಕ್ಸ್‌ ಕಾಪಿ ಕೊಟ್ಟರೆ ಸಾಕು. ಅದಕ್ಕಾಗಿ ನೀವು ನನಗೆ 7 ಸಾವಿರ ರೂ. ನೀಡಿದರೆ ಸಾಕು ಎಂದೆಲ್ಲಾ ಮಾತಿನಲ್ಲಿ ನಂಬಿಸಿದ್ದಾನೆ. ಆತನ ಮಾತನ್ನು ನಂಬಿದ ವೃದ್ಧ ಅಡಿಕೆ ಮಾರಾಟದಿಂದ ಬಂದಿರುವ ಹಣದಿಂದ 7,000 ರೂ.ನ್ನು ಆತನ ಕೈಗಿತ್ತು. ಪಾಸ್ ಪುಸ್ತಕ ಹಾಗೂ ಆಧಾರ್ ಕಾರ್ಡ್‌ ಜೆರಾಕ್ಸ್ ತರಲು ಹೋಗಿದ್ದಾರೆ.

    Post Views: 283

    Related Posts

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.