Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ; ನಿಮ್ಮ ಪ್ರೀತಿಯ ಋಣ ಬಡ್ಡಿ ಸಮೇತ ಸರ್ಕಾರ ತೀರಿಸಲಿದೆ; ಪ್ರಧಾನಿ ಮೋದಿ
    ಇತ್ತೀಚಿನ ಸುದ್ದಿ

    ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ; ನಿಮ್ಮ ಪ್ರೀತಿಯ ಋಣ ಬಡ್ಡಿ ಸಮೇತ ಸರ್ಕಾರ ತೀರಿಸಲಿದೆ; ಪ್ರಧಾನಿ ಮೋದಿ

    March 12, 2023
    Share

    ಮಂಡ್ಯ: ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಯನ್ನು ಪ್ರಧಾನಿ ಮೋದಿ ಅಧಿಕೃತವಾಗಿ ಉದ್ಘಾಟನೆ ಮಾಡಿದ್ದಾರೆ. ಮಂಡ್ಯದ ಗೆಜ್ಜಲಗೆರೆಯಲ್ಲಿ ಬಿಜೆಪಿ ಬೃಹತ್‌ ಸಮಾವೇಶ ನಡೆಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ.

    ತಾಯಿ ಭುವನೇಶ್ವರಿಗೆ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಿಮ್ಮ ಪ್ರೀತಿಯ ಋಣವನ್ನು ಬಡ್ಡಿ ಸಮೇತ ನಮ್ಮ ಸರ್ಕಾರ ತೀರಿಸಲಿದೆ. ಕೆಲವು ದಿನಗಳಿಂದ ಎಕ್ಸ್‌ ಪ್ರೆಸ್‌ ಹೈವೇ ಬಗ್ಗೆ ಸಾಕಷ್ಟ ಚರ್ಚೆ ನಡೆಯುತ್ತಿತ್ತು. ಸಾಮಾಜಿಕ ಜಾಲತಾಣದಲ್ಲಿ ದಶಪಥ ಹೆದ್ದಾರಿ ಬಗ್ಗೆ ಚರ್ಚೆ ನಡೆಯುತ್ತಿದ್ದವು. ಮೈಸೂರು- ಬೆಂಗಳೂರು ಎಕ್ಸ್‌ ಪ್ರೆಸ್‌ ಹೈವೇ ಫೋಟೋಗಳು ವೈರಲ್‌ ಆಗಿದೆ. ಮೈಸೂರು-ಕುಶಾಲನಗರ 4 ಪಥದ ರಸ್ತೆಗೆ ಶಿಲಾನ್ಯಾಸ ನೆರೆವೇರಿಸಿದ್ದೇವೆ ಎಂದರು.

    ಇನ್ನು ದಶಪಥ ಹೆದ್ದಾರಿಯಿಂದ ಈ ಭಾಗದಲ್ಲಿ ಸಾಕಷ್ಟು ಅನುಕೂಲವಾಗಲಿದೆ. ಈ ಪುಣ್ಯ ಭೂಮಿಯಲ್ಲಿ ಒಡೆಯರ್‌ , ವಿಶ್ವೇಶ್ವರಯ್ಯರನ್ನು ದೇಶಕ್ಕೆ ನೀಡಿದೆ. ಭಾರತ ಇಂದು ಸಾಕಷ್ಟು ಬದಲಾವಣೆ ಆಗುತ್ತಿದೆ. ಭಾರತ ಮಾಲಾ, ಸಾಗರ ಮಾಲಾ ಯೋಜನೆಯಿಂದ ದೇಶ ಅಭಿವೃದ್ಧಿಯತ್ತ ಸಾಗಿದೆ. ಮೂಲಸೌಕರ್ಯ ಕ್ಷೇತ್ರದಲ್ಲಿ ಡಬಲ್‌ ಇಂಜಿನ್‌ ಸರ್ಕಾರದಿಂದ ಬದಲಾವಣೆಯಾಗಿದೆ. ಕಳೆದ ಕೆಲವು ವರ್ಷದಲ್ಲಿ ಇಂದು ಲಕ್ಷ ಕೋಟಿಗೂ ಹೆಚ್ಚು ಹಣ ಬಿಡುಗಡೆ ಮಾಡಲಾಗಿದೆ. ಇನ್ನು ಉದ್ಯೋಗ ಸೃಷ್ಟಿ, ಮೂಲಸೌಕರ್ಯ ಅಭಿವೃದ್ಧಿಗೆ ನಾಂದಿಯಾಗಿದೆ ಎಂದರು.

    Post Views: 284

    Related Posts

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.