Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬ್ಯಾಂಕ್ ಲಾಕರ್‌ನಲ್ಲಿಟ್ಟ 8 ಲಕ್ಷ ಹಣವನ್ನು ತಿಂದ ಗೆದ್ದಲು ಹುಳಗಳು..!
    ಇತ್ತೀಚಿನ ಸುದ್ದಿ

    ಮಂಗಳೂರು: ಬ್ಯಾಂಕ್ ಲಾಕರ್‌ನಲ್ಲಿಟ್ಟ 8 ಲಕ್ಷ ಹಣವನ್ನು ತಿಂದ ಗೆದ್ದಲು ಹುಳಗಳು..!

    February 21, 2025
    Share

    ಮಂಗಳೂರು: ಬ್ಯಾಂಕ್ ಲಾಕರ್ ಅತ್ಯಂತ ಸುರಕ್ಷಿತ ಇಲ್ಲಿಡುವ ದಾಖಲೆಗಳು ಮತ್ತು ಆಭರಣಗಳು ಅತ್ಯಂತ ಸುರಕ್ಷಿತವಾಗಿರುತ್ತದೆ ಎನ್ನುವುದು ಜನಸಾಮಾನ್ಯರ ನಂಬಿಕೆ ಹಾಗೂ ಬ್ಯಾಂಕ್ ಗಳು ನೀಡುವ ಖಾತರಿ. ಇದನ್ನು ನಂಬಿ ಲಾಕರ್ ನಲ್ಲಿ ನಗದು ಇಟ್ಟ ಗ್ರಾಹಕರೊಬ್ಬರು ಇದೀಗ ಪರಿತಪಿಸುವಂತಾಗಿದೆ.

    ಮಂಗಳೂರಿನ ಕೆನರಾ ಬ್ಯಾಂಕ್ ಶಾಖೆಯೊಂದರ ಲಾಕರ್‌ನಲ್ಲಿಟ್ಟಿದ್ದ 8 ಲಕ್ಷ ರೂಪಾಯಿ ನೋಟುಗಳು ಗೆದ್ದಲು ಹಿಡಿದು ಪುಡಿಯಾಗಿವೆ.

    ಈ ಸಂಬಂಧ ಗ್ರಾಹಕರೊಬ್ಬರು ಬೆಂಗಳೂರಿನಲ್ಲಿರುವ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಗೆ ಬಂದು ದೂರು ನೀಡಿದ್ದಾರೆ.ಆದರೆ ಬ್ಯಾಂಕ್ ಇದಕ್ಕೆ ನಾವು ಜವಾಬ್ದಾರರಲ್ಲ ಎಂದು ಹೇಳುತ್ತಿದೆ.

    ಮಂಗಳೂರಿನ ಕೋಟೆಕಾರ್‌ನ ಸಫಲ್‌ ಎಂಬ ಗ್ರಾಹಕರೊಬ್ಬರು ಹತ್ತಿರದ ಕೆನರಾ ಬ್ಯಾಂಕ್ ಶಾಖೆಯಲ್ಲಿ 8 ಲಕ್ಷ ರೂ. ಇಟ್ಟಿದ್ದರು. 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಬ್ಯಾಂಕ್‌ಗೆ ಬಂದಿದ್ದಾರೆ ಅಧಿಕಾರಿಗಳು ಖುದ್ದಾಗಿ ಲಾಕರ್ ತೆರೆದಿದ್ದಾರೆ.

    ಲಾಕರ್ ಒಳಗೆ ನೋಡಿದರೆ ಮಳೆ ನೀರಿನಲ್ಲಿ ನೆಂದ ಸ್ಥಿತಿಯಲ್ಲಿದ್ದ ದುಡ್ಡು ಸಂಪೂರ್ಣವಾಗಿ ಕಪ್ಪಾಗಿತ್ತು ಏನಿದು ಎಂದು ತೆಗೆದು ನೋಡಿದರೆ ಗೆದ್ದಲು ಹಿಡಿದು ನೋಟುಗಳು ಚೂರಾಗಿ ಬಿದ್ದಿದೆ. ಎಲ್ಲಾ ನೊಟುಗಳು ಇದೇ ರೀತಿ ಆಗಿದೆ.

    ಆರ್‌ಬಿಐ ನಿಯಮದ ಪ್ರಕಾರ ಪ್ರಕಾರ ನಗದನ್ನು ಲಾಕರ್‌ನಲ್ಲಿ ಇಡುವಂತಿಲ್ಲ ಹೀಗಾಗಿ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಬ್ಯಾಂಕ್‌ನವರು ಹೇಳಿದ್ದಾರೆ. ಇದರಿಂದ ತೋಚದೆ ‌ಸಫಲ್ ಕುಟುಂಬಸ್ಥರು ಬೆಂಗಳೂರಿಗೆ ಆಗಮಿಸಿ ಬ್ಯಾಂಕ್ ನ ಪ್ರಧಾನ ಕಚೇರಿಗೆ ದೂರು ನೀಡಿ, ಪರಿಹಾರಕ್ಕೆ ಮೊರೆ ಇಟ್ಟಿದ್ದಾರೆ

    ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದೆ. ಹೀಗಾಗಿ ಸರಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ಲಾಕರ್‌ನಲ್ಲಿ ಹಣ ಇಡಬಾರದು ನಿಜ. ಆದರೆ ಬ್ಯಾಂಕ್‌ನಲ್ಲಿ ಹಣ ಇಟ್ಟರೆ ಸೇಫ್ ಎಂಬ ನಂಬಿಕೆಯಿಂದ ಹೀಗಾಗಿದೆ ಎಂದು ಸಫಲ್ ಬೇಸರ ವ್ಯಕ್ತಪಡಿಸಿದ್ದಾರೆ. ತಮಗಾದ ಅನ್ಯಾಯಕ್ಕೆ ಪರಿಹಾರ ಏನು ಎಂದು ಪ್ರಶ್ನಿಸುತ್ತಿದ್ದಾರೆ

    Post Views: 292

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.