Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ-ನಾಳೆ ಕೇಂದ್ರ ಬಜೆಟ್ ಮಂಡನೆ
    Uncategorized

    ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ-ನಾಳೆ ಕೇಂದ್ರ ಬಜೆಟ್ ಮಂಡನೆ

    July 22, 2024
    Share

    ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ನಾಳೆ ಕೇಂದ್ರ ಬಜೆಟ್ ಮಂಡನೆ ಮಾಡಲಿದೆ.

    19 ದಿನಗಳ ಕಾಲ ನಡೆಯುವ ಈ ಅಧಿವೇಶನವು ಇಂದಿನಿಂದ ಆಗಸ್ಟ್ 12ರ ವರೆಗೆ ನಡೆಯಲಿದೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮೀಕ್ಷಾ ವರದಿ ಮಂಡಿಸಲಿದ್ದು, ನಾಳೆ ಬಜೆಟ್ ಮಂಡನೆ ಮಾಡಲಿದ್ದಾರೆ.

    ಈ ಬಾರಿಯ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಜಿದ್ದಾಜಿದ್ದಿಯಾಗುವ ಸಾಧ್ಯತೆ ಇದೆ. ನೀಟ್, ನೆಟ್ ಪರೀಕ್ಷಾ ಅಕ್ರಮ, ಐಎಎಸ್ ಅಧಿಕಾರಿಗಳ ನೇಮಕಾತಿ ವಿವಾದ, ಅಗ್ನಿವೀರ್ ಯೋಜನೆ, ಮಣಿಪುರ ಹಿಂಸಾಚಾರ, ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿ ಮೊದಲಾದ ಅಸ್ತ್ರಗಳನ್ನು ಹಿಡಿದು ವಿಪಕ್ಷಗಳು ಮೋದಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಇಂಡಿಯಾ ಒಕ್ಕೂಟ ಸಜ್ಜಾಗಿದೆ.

    ಈ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ೫ ಮಸೂದೆ ಮಂಡನೆ ಮಾಡಲಿದೆ. ಹಣಕಾಸು ಮಸೂದೆ, 2024, ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ, 2024 ಪಿಆರ್‌ಎಸ್ ಶಾಸನದ ಪ್ರಕಾರ, ವಿಪತ್ತು ನಿರ್ವಹಣೆಯಲ್ಲಿ ಕೆಲಸ ಮಾಡುವ ವಿವಿಧ ಸಂಸ್ಥೆಗಳ ಪಾತ್ರಗಳಲ್ಲಿ ಸ್ಪಷ್ಟತೆ ಮತ್ತು ಒಮ್ಮುಖವನ್ನು ತರಲು ಎನ್‌ಡಿಎ ಯತ್ನಿಸುತ್ತದೆ.

    Post Views: 200

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.