Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಶೆಡ್ಡೆ ಗಲಭೆಗೆ ಕಾಂಗ್ರೆಸ್ ಅಭ್ಯರ್ಥಿಯೇ ನೇರ ಕಾರಣ : ಉಮಾನಾಥ ಕೋಟ್ಯಾನ್
    ಇತ್ತೀಚಿನ ಸುದ್ದಿ

    ಮೂಡುಶೆಡ್ಡೆ ಗಲಭೆಗೆ ಕಾಂಗ್ರೆಸ್ ಅಭ್ಯರ್ಥಿಯೇ ನೇರ ಕಾರಣ : ಉಮಾನಾಥ ಕೋಟ್ಯಾನ್

    May 11, 2023
    Share

    ಮಂಗಳೂರು:ಮೂಡುಶೆಡ್ಡೆಯಲ್ಲಿ ಬುಧವಾರ ಸಂಜೆ ನಡೆದ ಗಲಭೆಗೆ ಕಾಂಗ್ರೆಸ್ ಅಭ್ಯರ್ಥಿಯೇ ನೇರ ಕಾರಣ. ಅಭ್ಯರ್ಥಿಯಾದವರು ಕಾರ್ಯಕರ್ತರನ್ನು ತಡೆಯುವ ಪ್ರಯತ್ನ ಮಾಡಬೇಕೇ ಹೊರತು, ಗಲಭೆಗೆ ಪ್ರೇರಣೆ ನೀಡಬಾರದು. ಚುನಾವಣೆಯಲ್ಲಿ ಸೋಲುವ ಭಯದಿಂದ ಹತಾಷರಾಗಿ ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಆರೋಪಿಸಿದ್ದಾರೆ.

    ಗುರುವಾರ ನಗರದ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡುಶೆಡ್ಡೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ಜತೆಯಾಗಿ ಬಲಿಷ್ಠವಾಗಿದೆ. ಬಿಜೆಪಿ ಕಾರ್ಯಕರ್ತರು ಕುಳಿತಿದ್ದ ಚುನಾವಣ ಕೌಂಟರ್ ಬಳಿಗೆ ಬಂದು ಕಾರು ನಿಲ್ಲಿಸಿರುವುದು ಅವರು ಮಾಡಿದ ದೊಡ್ಡ ತಪ್ಪು ಎಂದರು.

    ಸಂಯಮ ವಹಿಸಿ ಕಾಂಗ್ರೆಸ್ ಪಕ್ಷದವರು ಇದ್ದಲ್ಲೇ ಕಾರು ನಿಲ್ಲಿಸಿದ್ದಲ್ಲಿ ಗಲಭೆಗೆ ಆಸ್ಪದವೇ ಇರಲಿಲ್ಲ. ದಿನವಿಡೀ ಅವರು ನೂರಾರು ಬೂತ್‌ಗಳಿಗೆ ಅವರು ಭೇಟಿ ನೀಡಿದ್ದಾರೆ. ಅಲ್ಲಿಯೂ ಬಿಜೆಪಿ ಕೌಂಟರ್‌ಗಳಿತ್ತು. ಅಲ್ಲಿ ಯಾಕೆ ಗಲಭೆ ನಡೆದಿಲ್ಲ ಎಂದು ಪ್ರಶ್ನಿಸಿದರು.

    Post Views: 288

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.