Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುರುಘಾ ಮಠದಲ್ಲಿ ಮತ್ತೊಂದು ಬೆಳವಣಿಗೆ: 6 ತಿಂಗಳಿನಿಂದ ಬಾಲಕಿ ನಾಪತ್ತೆ!
    ಇತ್ತೀಚಿನ ಸುದ್ದಿ

    ಮುರುಘಾ ಮಠದಲ್ಲಿ ಮತ್ತೊಂದು ಬೆಳವಣಿಗೆ: 6 ತಿಂಗಳಿನಿಂದ ಬಾಲಕಿ ನಾಪತ್ತೆ!

    September 3, 2022
    Share

    ಚಿತ್ರದುರ್ಗ;ಮುರುಘಾ ಮಠದಲ್ಲಿ ಹಾಸ್ಟೆಲ್‌ನಲ್ಲಿ ತಂಗಿದ್ದ ನನ್ನ ಮಗಳು ಆರು ತಿಂಗಳಿಂದ ಕಾಣಿಸುತ್ತಿಲ್ಲ ಎಂದು ಅಂಧ ವ್ಯಕ್ತಿಯೋರ್ವರು ಹೇಳಿದ್ದಾರೆ.

    ಶುಕ್ರವಾರ ಮಠದ ಆವರಣಲ್ಲಿ ಕಾಣಿಸಿಕೊಂಡ ವ್ಯಕ್ತಿ, ಪೊಲೀಸರು ಹಾಗೂ ಮಠದ ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ನನ್ನ ಪುತ್ರಿ ಸಾಕ್ಷಿ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅವರನ್ನು ಹಲವು ತಿಂಗಳಿಂದ ನೋಡಲು ಸಾಧ್ಯವಾಗಿಲ್ಲ. ಈಗ ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆಯಂತೆ. ಎಲ್ಲ ಹಾಸ್ಟೆಲ್‌ ಪರಿಶೀಲಿಸಿದರೂ ಮಗಳು ಪತ್ತೆಯಾಗಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳ ಎದುರು ದೂರಿದ್ದಾರೆ. ಇದಲ್ಲದೆ ಮುರುಘಾಶ್ರೀಗಳು ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರಲ್ಲಿ ಶ್ರೀಗಳ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು.

    ಆನಂದ ಕುಮಾರ್ ಎಂಬ ವ್ಯಕ್ತಿಗೆ ಕೆಂಗೇರಿಯ ಸೂಲಿಕೆರೆ ಗ್ರಾಮದಲ್ಲಿನ ಮಠದ ಆಸ್ತಿಯಲ್ಲಿ 7.18 ಎಕರೆ ಜಾಗವನ್ನು ಅಮ್ರಮವಾಗಿ ಮಾರಾಟ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವವರು ವಂಚನೆ, ವಿಶ್ವಾಸದ್ರೋಹ ಪ್ರಕರಣ ದಾಖಲಿಸಿದ್ದರು.ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.ಸಮನ್ಸ್ ಜಾರಿ ಮಾಡಿದರೂ ಮುರುಘಾಶ್ರೀಗಳು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲಿ ಇದೀಗ ಶ್ರೀಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

    Post Views: 238

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.