Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಾಲ್ಮಿಕಿ ನಿಗಮ ಹಗರಣ ಕೇಸ್ : ಮಾಜಿ ಸಚಿವ ಬಿ.ನಾಗೇಂದ್ರ ʻEDʼ ವಶಕ್ಕೆ
    ಇತ್ತೀಚಿನ ಸುದ್ದಿ

    ವಾಲ್ಮಿಕಿ ನಿಗಮ ಹಗರಣ ಕೇಸ್ : ಮಾಜಿ ಸಚಿವ ಬಿ.ನಾಗೇಂದ್ರ ʻEDʼ ವಶಕ್ಕೆ

    July 12, 2024
    Share

    ಬೆಂಗಳೂರು: ವಾಲ್ಮೀಕಿ ನಿಗಮದ ಕೋಟ್ಯಾಂತರ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು ಬೆಳಗ್ಗೆ ವಶಕ್ಕೆ ಪಡೆದುಕೊಂಡಿದ್ದಾರೆ.

    ನಾಗೇಂದ್ರ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು ಶಾಂತಿನಗರ ಇಡಿ ಕಚೇರಿಗೆ ಕರೆತಂದಿದ್ದಾರೆ. ಇನ್ನು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರನ್ನು ಕೂಡ ವಶಕ್ಕೆ ಪಡೆಯಲು ಇಡಿ ತಂಡ ತೆರಳಿದೆ ಎನ್ನಲಾಗಿದೆ.

    ಈಗಾಗಲೇ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿದೆ. ಇದರ ಬೆನ್ನಲ್ಲೇ ಜುಲೈ 10ರಂದು ಇಡಿ ಮಾಜಿ ಸಚಿವ ನಾಗೇಂದ್ರ ಹಾಗೂ ಬಸನಗೌಡ ದದ್ದಲ್ ಅವರ ಮನೆಯ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಿತ್ತು.

    ನಾಗೇಂದ್ರ ಹಾಗೂ ಬಸನಗೌಡ ದದ್ದಲ್ ಅವರ ಮನೆ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರ ಅವರ ಆಪ್ತ ಹಾಗೂ ಅವರ ಪಿಎ ಹರೀಶ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಆತ ನೀಡಿದ ಕೆಲ ಮಾಹಿತಿಯ ಆಧಾರದ ಮೇರೆಗೆ ಇಂದು ನಾಗೇಂದ್ರ ಅವರನ್ನು ವಶಕ್ಕೆ ಪಡೆಯಲಾಗಿದೆ.

    Post Views: 224

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.