Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯಕ್ಷಗಾನ ಕಲಾವಿದ ಕೃಷಿಕ ನಾರಾಯಣ ನಾಯಕ್ ತೋಟಚಾವಡಿ ಆತ್ಮಹತ್ಯೆಗೆ ಶರಣು
    ಇತ್ತೀಚಿನ ಸುದ್ದಿ

    ಯಕ್ಷಗಾನ ಕಲಾವಿದ ಕೃಷಿಕ ನಾರಾಯಣ ನಾಯಕ್ ತೋಟಚಾವಡಿ ಆತ್ಮಹತ್ಯೆಗೆ ಶರಣು

    January 22, 2024
    Share

    ಸುಳ್ಯ : ಯಕ್ಷಗಾನ ಕಲಾವಿದರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ನಡೆದಿದೆ.ಮೃತರನ್ನು ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದ, ಕೃಷಿಕ ನಾರಾಯಣ ನಾಯಕ್ ತೋಟಚಾವಡಿ (52) ಎಂದು ಗುರುತಿಸಲಾಗಿದೆ. ಮರ್ಕಂಜ ಗ್ರಾಮದ ತೋಟಚಾವಡಿ ನಾರಾಯಣ ನಾಯಕ್ ಅವರು ಮುಂಜಾನೆ ವೇಳೆ ತುಂಬಾ ಹೊತ್ತು ಮನೆಯಲ್ಲಿ ಬಾಗಿಲು ಹಾಕಿಕೊಂಡಿರುವುದನ್ನು ಗಮನಿಸಿದ ಪಕ್ಕದ ಮನೆಯವರು ಮನೆ ಬಳಿ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಇವರಿಗೆ ಇಬ್ಬರು ಪುತ್ರಿಯರಿದ್ದು,ಇಬ್ಬರಿಗೂ ಮದುವೆಯಾಗಿತ್ತು. ಇವರ ಪತ್ನಿ ಮಗಳ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಈ ಕೃತ್ಯವೆಸಗಿದ್ದಾರೆಂದು ತಿಳಿದು ಬಂದಿದೆ.ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 208

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.