Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಗೈಡ್ ಲೈನ್ಸ್ ಇಲ್ಲ : ಸಚಿವ ದಿನೇಶ್ ಗುಂಡೂರಾವ್
    ಇತ್ತೀಚಿನ ಸುದ್ದಿ

     ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಗೈಡ್ ಲೈನ್ಸ್ ಇಲ್ಲ : ಸಚಿವ ದಿನೇಶ್ ಗುಂಡೂರಾವ್

    December 26, 2023
    Share

    ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಪ್ರತ್ಯೇಕ ಮಾರ್ಗಸೂಚಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು.

    ಇಂದು ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಪ್ರತ್ಯೇಕ ಮಾರ್ಗಸೂಚಿ ಇಲ್ಲ.

    ಹಾಗಂತ ಎಚ್ಚರ ವಹಿಸದೇ ಇರಬೇಡಿ. ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿಲ್ಲ, ಜನರು ಸ್ವಯಂ ಪ್ರೇರಿತವಾಗಿ ಮಾಸ್ಕ್ ಧರಿಸಬೇಕು.

    ಇದುವರೆಗೆ ಕೊರೊನಾ ಸೋಂಕಿಗೆ 7 ಮಂದಿ ಮೃತಪಟ್ಟಿದ್ದಾರೆ, 36 ಜನರಿಗೆ ಜೆಎನ್ 1 ಸೋಂಕು ತಗುಲಿರುವುದು ಧೃಡವಾಗಿದೆ. ಮಕ್ಕಳಿಗೆ ಶೀತ, ಜ್ವರ ಬಂದರೆ ಶಾಲೆಗಳಿಗೆ ಕಳುಹಿಸಬೇಡಿ. ನ್ಯೂ ಇಯರ್ ಗೆ ಯಾವುದೇ ಗೈಡ್ ಲೈನ್ಸ್ ಇರುವುದಿಲ್ಲ. ಕೋವಿಡ್ ಸೋಂಕಿತರು 1 ವಾರ ಮನೆಯಲ್ಲಿರಬೇಕು. ಕೊರೊನಾ ಸೋಂಕು ತಗುಲಿದರೆ ಉದ್ಯೋಗಿಗಳಿಗೆ ಕಡ್ಡಾಯವಾಗಿ ರಜೆ ಕೊಡಬೇಕು ಎಂಬ ಆದೇಶವನ್ನು ಶೀಘ್ರವೇ ಹೊರಡಿಸಲಾಗುತ್ತದೆ. ಕೊರೊನಾ ಸೋಂಕಿತರ ಮೇಲೆ ಆರೋಗ್ಯ ಇಲಾಖೆ ಅಧಿಕಾರಗಳು ತೀವ್ರ ನಿಗಾ ವಹಿಸಿದ್ದಾರೆ. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಐಸಿಯು, ಬೆಡ್ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

    Post Views: 196

    Related Posts

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.