Facebook Twitter Instagram
    Friday, June 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್: ನವವಿವಾಹಿತೆ ನೇಣು ಬಿಗಿದ  ಸ್ಥಿತಿಯಲ್ಲಿ ಪತ್ತೆ.!
    ಇತ್ತೀಚಿನ ಸುದ್ದಿ

    ಸುರತ್ಕಲ್: ನವವಿವಾಹಿತೆ ನೇಣು ಬಿಗಿದ  ಸ್ಥಿತಿಯಲ್ಲಿ ಪತ್ತೆ.!

    January 23, 2023
    Share

    ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಒಟ್ಟೆ ಕಾಯರ್ ಎಂಬಲ್ಲಿ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

    ಉಳ್ಳಾಲ ಕೋಟೆಕಾರ್ ಮಾಡೂರು ನಿವಾಸಿ ಚಂದ್ರಶೇಖರ-ಗಿರಿಜಾ ದಂಪತಿ ಪುತ್ರಿ ದಿವ್ಯಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಒಂದೂವರೆ ವರ್ಷದ ಹಿಂದಷ್ಟೇ ಒಟ್ಟೆಕಾಯರ್ ನಿವಾಸಿ ಹರೀಶ್ ಎಂಬವರನ್ನು ಮದುವೆಯಾಗಿದ್ದರು.
    ದಂಪತಿ ಶನಿವಾರ ನೆರೆಮನೆಯಲ್ಲಿ ಜರುಗಿದ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಈ ವೇಳೆ ಜಗಳ ನಡೆದಿದ್ದು ದಿವ್ಯಾ ಬೇಸರಗೊಂಡು ವಾಪಸ್ ಮನೆಗೆ ಬಂದಿದ್ದರು. ಇದರಿಂದ ನೊಂದಿದ್ದ ದಿವ್ಯಾ ನಿನ್ನೆ ಸಂಜೆ ಬೆಡ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುರತ್ಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 156

    Related Posts

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025

    ಹೊಸದಾಗಿ ಖರೀದಿಸಿದ ಕಾರು ನಿಯಂತ್ರಣ ತಪ್ಪಿ ಅಪಘಾತ – ಮೂವರಿಗೆ ಸಣ್ಣ ಗಾಯ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.